ದೇಶದ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ಟೀ ಪುಡಿ, ಕೊಬ್ಬರಿ ಎಣ್ಣೆ, ವಾಷಿಂಗ್ ಪೌಡರ್ ಮಾರಾಟ!

ದೇಶದ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ಟೀ ಪುಡಿ, ಕೊಬ್ಬರಿ ಎಣ್ಣೆ, ವಾಷಿಂಗ್ ಪೌಡರ್ ಮಾರಾಟ!

Published : Jun 19, 2022, 05:09 PM ISTUpdated : Jun 19, 2022, 05:23 PM IST

ದಿನ ಬಳಕೆ ಸಾಮಗ್ರಿಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ನಕಲಿ ವಸ್ತುಗಳನ್ನಾಗಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ರಾಯಚೂರು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 16 ಲಕ್ಷ ರು. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
 

ರಾಯಚೂರು (ಜೂ. 19):  ದಿನ ಬಳಕೆ ಸಾಮಗ್ರಿಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ನಕಲಿ ವಸ್ತುಗಳನ್ನಾಗಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 16 ಲಕ್ಷ ರು. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಜಿಲ್ಲೆಯ ಸಿರವಾರ ತಾಲೂಕಿನ ಬಾಲಾಜಿ ಕ್ಯಾಂಪಿನ ವಸತಿ ಶಾಲೆಯ ಕೊಠಡಿಗಳಲ್ಲಿ ಯಂತ್ರೋಪಕರಣಗಳನ್ನು ಬಳಸಿ ಅಡುಗೆಗೆ ಸಂಬಂಧಿಸಿದ ವಿವಿಧ ಪದಾರ್ಥಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ವಸ್ತುಗಳನ್ನು ಪ್ಯಾಕ್‌ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಶೋಧಿಸಿ ರತನ್‌ಸಿಂಗ್‌ ಸೇರಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅದರ ಜೊತೆಗೆ ನಕಲು ಮಾಡುವುದಕ್ಕಾಗಿ ಬಳಸುತ್ತಿದ್ದ ಯಂತ್ರೋಪಕರಣಗಳು, ಕಚ್ಚಾ ಸಾಮಗ್ರಿಗಳು, ವಾಹನ ಸೇರಿದಂತೆ 16 ಲಕ್ಷ ಮೌಲ್ಯದ ವಿವಿಧ ವಸ್ತುಗಳನ್ನು ಜಪ್ತಿಮಾಡಿಕೊಳ್ಳಲಾಗಿದೆ.  ಈ ಜಾಲವು ಪ್ರಮುಖವಾಗಿ ಕೊಬ್ಬರಿ ಎಣ್ಣೆ, ಚಹಾ ಪುಡಿ, ಸಾಬೂನು ಪೌಡರ್‌, ತಿಂಡಿಯ ಮೂಲ ಅಸಲಿ ಕಂಪನಿಗಳ ಚಿಹ್ನೆ, ಪ್ಯಾಕೇಟ್‌, ಡಬ್ಬುಗಳನ್ನು ನಕಲಿಗೊಳಿಸಿ ಮಾರಾಟ ಮಾಡುತ್ತಿದ್ದರು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more