ದೇಶದ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ಟೀ ಪುಡಿ, ಕೊಬ್ಬರಿ ಎಣ್ಣೆ, ವಾಷಿಂಗ್ ಪೌಡರ್ ಮಾರಾಟ!

ದೇಶದ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ಟೀ ಪುಡಿ, ಕೊಬ್ಬರಿ ಎಣ್ಣೆ, ವಾಷಿಂಗ್ ಪೌಡರ್ ಮಾರಾಟ!

Published : Jun 19, 2022, 05:09 PM ISTUpdated : Jun 19, 2022, 05:23 PM IST

ದಿನ ಬಳಕೆ ಸಾಮಗ್ರಿಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ನಕಲಿ ವಸ್ತುಗಳನ್ನಾಗಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ರಾಯಚೂರು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 16 ಲಕ್ಷ ರು. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
 

ರಾಯಚೂರು (ಜೂ. 19):  ದಿನ ಬಳಕೆ ಸಾಮಗ್ರಿಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ನಕಲಿ ವಸ್ತುಗಳನ್ನಾಗಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 16 ಲಕ್ಷ ರು. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಜಿಲ್ಲೆಯ ಸಿರವಾರ ತಾಲೂಕಿನ ಬಾಲಾಜಿ ಕ್ಯಾಂಪಿನ ವಸತಿ ಶಾಲೆಯ ಕೊಠಡಿಗಳಲ್ಲಿ ಯಂತ್ರೋಪಕರಣಗಳನ್ನು ಬಳಸಿ ಅಡುಗೆಗೆ ಸಂಬಂಧಿಸಿದ ವಿವಿಧ ಪದಾರ್ಥಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ವಸ್ತುಗಳನ್ನು ಪ್ಯಾಕ್‌ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಶೋಧಿಸಿ ರತನ್‌ಸಿಂಗ್‌ ಸೇರಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅದರ ಜೊತೆಗೆ ನಕಲು ಮಾಡುವುದಕ್ಕಾಗಿ ಬಳಸುತ್ತಿದ್ದ ಯಂತ್ರೋಪಕರಣಗಳು, ಕಚ್ಚಾ ಸಾಮಗ್ರಿಗಳು, ವಾಹನ ಸೇರಿದಂತೆ 16 ಲಕ್ಷ ಮೌಲ್ಯದ ವಿವಿಧ ವಸ್ತುಗಳನ್ನು ಜಪ್ತಿಮಾಡಿಕೊಳ್ಳಲಾಗಿದೆ.  ಈ ಜಾಲವು ಪ್ರಮುಖವಾಗಿ ಕೊಬ್ಬರಿ ಎಣ್ಣೆ, ಚಹಾ ಪುಡಿ, ಸಾಬೂನು ಪೌಡರ್‌, ತಿಂಡಿಯ ಮೂಲ ಅಸಲಿ ಕಂಪನಿಗಳ ಚಿಹ್ನೆ, ಪ್ಯಾಕೇಟ್‌, ಡಬ್ಬುಗಳನ್ನು ನಕಲಿಗೊಳಿಸಿ ಮಾರಾಟ ಮಾಡುತ್ತಿದ್ದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more