ದೇಶದ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ಟೀ ಪುಡಿ, ಕೊಬ್ಬರಿ ಎಣ್ಣೆ, ವಾಷಿಂಗ್ ಪೌಡರ್ ಮಾರಾಟ!

ದೇಶದ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ಟೀ ಪುಡಿ, ಕೊಬ್ಬರಿ ಎಣ್ಣೆ, ವಾಷಿಂಗ್ ಪೌಡರ್ ಮಾರಾಟ!

Published : Jun 19, 2022, 05:09 PM ISTUpdated : Jun 19, 2022, 05:23 PM IST

ದಿನ ಬಳಕೆ ಸಾಮಗ್ರಿಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ನಕಲಿ ವಸ್ತುಗಳನ್ನಾಗಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ರಾಯಚೂರು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 16 ಲಕ್ಷ ರು. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
 

ರಾಯಚೂರು (ಜೂ. 19):  ದಿನ ಬಳಕೆ ಸಾಮಗ್ರಿಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ನಕಲಿ ವಸ್ತುಗಳನ್ನಾಗಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 16 ಲಕ್ಷ ರು. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಜಿಲ್ಲೆಯ ಸಿರವಾರ ತಾಲೂಕಿನ ಬಾಲಾಜಿ ಕ್ಯಾಂಪಿನ ವಸತಿ ಶಾಲೆಯ ಕೊಠಡಿಗಳಲ್ಲಿ ಯಂತ್ರೋಪಕರಣಗಳನ್ನು ಬಳಸಿ ಅಡುಗೆಗೆ ಸಂಬಂಧಿಸಿದ ವಿವಿಧ ಪದಾರ್ಥಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ವಸ್ತುಗಳನ್ನು ಪ್ಯಾಕ್‌ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಶೋಧಿಸಿ ರತನ್‌ಸಿಂಗ್‌ ಸೇರಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅದರ ಜೊತೆಗೆ ನಕಲು ಮಾಡುವುದಕ್ಕಾಗಿ ಬಳಸುತ್ತಿದ್ದ ಯಂತ್ರೋಪಕರಣಗಳು, ಕಚ್ಚಾ ಸಾಮಗ್ರಿಗಳು, ವಾಹನ ಸೇರಿದಂತೆ 16 ಲಕ್ಷ ಮೌಲ್ಯದ ವಿವಿಧ ವಸ್ತುಗಳನ್ನು ಜಪ್ತಿಮಾಡಿಕೊಳ್ಳಲಾಗಿದೆ.  ಈ ಜಾಲವು ಪ್ರಮುಖವಾಗಿ ಕೊಬ್ಬರಿ ಎಣ್ಣೆ, ಚಹಾ ಪುಡಿ, ಸಾಬೂನು ಪೌಡರ್‌, ತಿಂಡಿಯ ಮೂಲ ಅಸಲಿ ಕಂಪನಿಗಳ ಚಿಹ್ನೆ, ಪ್ಯಾಕೇಟ್‌, ಡಬ್ಬುಗಳನ್ನು ನಕಲಿಗೊಳಿಸಿ ಮಾರಾಟ ಮಾಡುತ್ತಿದ್ದರು.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more