ದೇಶದ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ಟೀ ಪುಡಿ, ಕೊಬ್ಬರಿ ಎಣ್ಣೆ, ವಾಷಿಂಗ್ ಪೌಡರ್ ಮಾರಾಟ!

ದೇಶದ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ಟೀ ಪುಡಿ, ಕೊಬ್ಬರಿ ಎಣ್ಣೆ, ವಾಷಿಂಗ್ ಪೌಡರ್ ಮಾರಾಟ!

Published : Jun 19, 2022, 05:09 PM ISTUpdated : Jun 19, 2022, 05:23 PM IST

ದಿನ ಬಳಕೆ ಸಾಮಗ್ರಿಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ನಕಲಿ ವಸ್ತುಗಳನ್ನಾಗಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ರಾಯಚೂರು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 16 ಲಕ್ಷ ರು. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
 

ರಾಯಚೂರು (ಜೂ. 19):  ದಿನ ಬಳಕೆ ಸಾಮಗ್ರಿಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ನಕಲಿ ವಸ್ತುಗಳನ್ನಾಗಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 16 ಲಕ್ಷ ರು. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಜಿಲ್ಲೆಯ ಸಿರವಾರ ತಾಲೂಕಿನ ಬಾಲಾಜಿ ಕ್ಯಾಂಪಿನ ವಸತಿ ಶಾಲೆಯ ಕೊಠಡಿಗಳಲ್ಲಿ ಯಂತ್ರೋಪಕರಣಗಳನ್ನು ಬಳಸಿ ಅಡುಗೆಗೆ ಸಂಬಂಧಿಸಿದ ವಿವಿಧ ಪದಾರ್ಥಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ವಸ್ತುಗಳನ್ನು ಪ್ಯಾಕ್‌ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಶೋಧಿಸಿ ರತನ್‌ಸಿಂಗ್‌ ಸೇರಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅದರ ಜೊತೆಗೆ ನಕಲು ಮಾಡುವುದಕ್ಕಾಗಿ ಬಳಸುತ್ತಿದ್ದ ಯಂತ್ರೋಪಕರಣಗಳು, ಕಚ್ಚಾ ಸಾಮಗ್ರಿಗಳು, ವಾಹನ ಸೇರಿದಂತೆ 16 ಲಕ್ಷ ಮೌಲ್ಯದ ವಿವಿಧ ವಸ್ತುಗಳನ್ನು ಜಪ್ತಿಮಾಡಿಕೊಳ್ಳಲಾಗಿದೆ.  ಈ ಜಾಲವು ಪ್ರಮುಖವಾಗಿ ಕೊಬ್ಬರಿ ಎಣ್ಣೆ, ಚಹಾ ಪುಡಿ, ಸಾಬೂನು ಪೌಡರ್‌, ತಿಂಡಿಯ ಮೂಲ ಅಸಲಿ ಕಂಪನಿಗಳ ಚಿಹ್ನೆ, ಪ್ಯಾಕೇಟ್‌, ಡಬ್ಬುಗಳನ್ನು ನಕಲಿಗೊಳಿಸಿ ಮಾರಾಟ ಮಾಡುತ್ತಿದ್ದರು.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more