ರಾಯಚೂರು: ಖಾಸಗಿ ಶಾಲೆಗಳ ಕಾಟಕ್ಕೆ ಸುಸ್ತಾದ ಪೋಷಕರು..!

ರಾಯಚೂರು: ಖಾಸಗಿ ಶಾಲೆಗಳ ಕಾಟಕ್ಕೆ ಸುಸ್ತಾದ ಪೋಷಕರು..!

Suvarna News   | Asianet News
Published : Aug 02, 2020, 12:58 PM IST

ಅಡ್ಮಿಷನ್‌ ಮಾಡಲ್ಲ ಅಂದ್ರೆ ಟಿಸಿ ತೆಗೆದುಕೊಂಡು ಹೋಗಿ| ಪೋಷಕರಿಗೆ ಮೆಸೇಜ್‌ ಮಾಡಿ ಟಾರ್ಚರ್‌ ನೀಡುತ್ತಿರುವ ಶಾಲೆಗಳು| ಶಾಲೆಗಳ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರಹ|

ರಾಯಚೂರು(ಆ.02):ಅಡ್ಮಿಷನ್‌ ಮಾಡಲ್ಲ ಅಂದ್ರೆ ಟಿಸಿ ತೆಗೆದುಕೊಂಡು ಹೋಗಿ ಎಂದು ನಗರದಲ್ಲಿರುವ ಖಾಸಗಿ ಶಾಲೆಗಳು ಪೋಷಕರಿಗೆ ಮೆಸೇಜ್‌ ಮಾಡಿ ಟಾರ್ಚರ್‌ ನೀಡುತ್ತಿರುವ ಘಟನೆ ನಡೆದಿದೆ. ಇಂತಹ ಮೆಸೇಜ್‌ಗಳಿಂದ ಪೋಷಕರು ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. 

ಕೊರೋನಾ ಕಾಟ: ರಾಜ್ಯ ಸರ್ಕಾರಕ್ಕೆ 100 ದಿನಗಳ ಟಾಸ್ಕ್..!

ಪುಸ್ತಕಗಳು, ಬ್ಯಾಗ್‌ಗಳನ್ನ ತೆಗದುಕೊಳ್ಳಿ ಹೋಗಿ ಎಂದ ಖಾಸಗಿ ಶಾಲೆಗಳು ಮೆಸೇಜ್‌ಗಳನ್ನ ಮಾಡುತ್ತಿವೆ. 1 ರಿಂದ 5ನೇ ತರಗತಿವರೆಗಿನ ಅನ್‌ಲೈನ್‌ ತರಗತಿಗಳಿಗೆ ಪೋಷಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಆನ್‌ಲೈನ್‌ ಪಾಠ ಮಕ್ಕಳಿಗೆ ಅರ್ಥವಾಗೋದಿಲ್ಲ ಹೀಗಾಗಿ ಇಂತಹ ಶಾಲೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪೋಷಕರು ಒತ್ತಾಯಿಸಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!