ರಾಯಚೂರು: ಖಾಸಗಿ ಶಾಲೆಗಳ ಕಾಟಕ್ಕೆ ಸುಸ್ತಾದ ಪೋಷಕರು..!

ರಾಯಚೂರು: ಖಾಸಗಿ ಶಾಲೆಗಳ ಕಾಟಕ್ಕೆ ಸುಸ್ತಾದ ಪೋಷಕರು..!

Suvarna News   | Asianet News
Published : Aug 02, 2020, 12:58 PM IST

ಅಡ್ಮಿಷನ್‌ ಮಾಡಲ್ಲ ಅಂದ್ರೆ ಟಿಸಿ ತೆಗೆದುಕೊಂಡು ಹೋಗಿ| ಪೋಷಕರಿಗೆ ಮೆಸೇಜ್‌ ಮಾಡಿ ಟಾರ್ಚರ್‌ ನೀಡುತ್ತಿರುವ ಶಾಲೆಗಳು| ಶಾಲೆಗಳ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರಹ|

ರಾಯಚೂರು(ಆ.02):ಅಡ್ಮಿಷನ್‌ ಮಾಡಲ್ಲ ಅಂದ್ರೆ ಟಿಸಿ ತೆಗೆದುಕೊಂಡು ಹೋಗಿ ಎಂದು ನಗರದಲ್ಲಿರುವ ಖಾಸಗಿ ಶಾಲೆಗಳು ಪೋಷಕರಿಗೆ ಮೆಸೇಜ್‌ ಮಾಡಿ ಟಾರ್ಚರ್‌ ನೀಡುತ್ತಿರುವ ಘಟನೆ ನಡೆದಿದೆ. ಇಂತಹ ಮೆಸೇಜ್‌ಗಳಿಂದ ಪೋಷಕರು ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. 

ಕೊರೋನಾ ಕಾಟ: ರಾಜ್ಯ ಸರ್ಕಾರಕ್ಕೆ 100 ದಿನಗಳ ಟಾಸ್ಕ್..!

ಪುಸ್ತಕಗಳು, ಬ್ಯಾಗ್‌ಗಳನ್ನ ತೆಗದುಕೊಳ್ಳಿ ಹೋಗಿ ಎಂದ ಖಾಸಗಿ ಶಾಲೆಗಳು ಮೆಸೇಜ್‌ಗಳನ್ನ ಮಾಡುತ್ತಿವೆ. 1 ರಿಂದ 5ನೇ ತರಗತಿವರೆಗಿನ ಅನ್‌ಲೈನ್‌ ತರಗತಿಗಳಿಗೆ ಪೋಷಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಆನ್‌ಲೈನ್‌ ಪಾಠ ಮಕ್ಕಳಿಗೆ ಅರ್ಥವಾಗೋದಿಲ್ಲ ಹೀಗಾಗಿ ಇಂತಹ ಶಾಲೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪೋಷಕರು ಒತ್ತಾಯಿಸಿದ್ದಾರೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!