ರಾಯಚೂರು: ಖಾಸಗಿ ಶಾಲೆಗಳ ಕಾಟಕ್ಕೆ ಸುಸ್ತಾದ ಪೋಷಕರು..!

ರಾಯಚೂರು: ಖಾಸಗಿ ಶಾಲೆಗಳ ಕಾಟಕ್ಕೆ ಸುಸ್ತಾದ ಪೋಷಕರು..!

Suvarna News   | Asianet News
Published : Aug 02, 2020, 12:58 PM IST

ಅಡ್ಮಿಷನ್‌ ಮಾಡಲ್ಲ ಅಂದ್ರೆ ಟಿಸಿ ತೆಗೆದುಕೊಂಡು ಹೋಗಿ| ಪೋಷಕರಿಗೆ ಮೆಸೇಜ್‌ ಮಾಡಿ ಟಾರ್ಚರ್‌ ನೀಡುತ್ತಿರುವ ಶಾಲೆಗಳು| ಶಾಲೆಗಳ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರಹ|

ರಾಯಚೂರು(ಆ.02):ಅಡ್ಮಿಷನ್‌ ಮಾಡಲ್ಲ ಅಂದ್ರೆ ಟಿಸಿ ತೆಗೆದುಕೊಂಡು ಹೋಗಿ ಎಂದು ನಗರದಲ್ಲಿರುವ ಖಾಸಗಿ ಶಾಲೆಗಳು ಪೋಷಕರಿಗೆ ಮೆಸೇಜ್‌ ಮಾಡಿ ಟಾರ್ಚರ್‌ ನೀಡುತ್ತಿರುವ ಘಟನೆ ನಡೆದಿದೆ. ಇಂತಹ ಮೆಸೇಜ್‌ಗಳಿಂದ ಪೋಷಕರು ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. 

ಕೊರೋನಾ ಕಾಟ: ರಾಜ್ಯ ಸರ್ಕಾರಕ್ಕೆ 100 ದಿನಗಳ ಟಾಸ್ಕ್..!

ಪುಸ್ತಕಗಳು, ಬ್ಯಾಗ್‌ಗಳನ್ನ ತೆಗದುಕೊಳ್ಳಿ ಹೋಗಿ ಎಂದ ಖಾಸಗಿ ಶಾಲೆಗಳು ಮೆಸೇಜ್‌ಗಳನ್ನ ಮಾಡುತ್ತಿವೆ. 1 ರಿಂದ 5ನೇ ತರಗತಿವರೆಗಿನ ಅನ್‌ಲೈನ್‌ ತರಗತಿಗಳಿಗೆ ಪೋಷಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಆನ್‌ಲೈನ್‌ ಪಾಠ ಮಕ್ಕಳಿಗೆ ಅರ್ಥವಾಗೋದಿಲ್ಲ ಹೀಗಾಗಿ ಇಂತಹ ಶಾಲೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪೋಷಕರು ಒತ್ತಾಯಿಸಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!