ರಾಯಚೂರು: ಖಾಸಗಿ ಶಾಲೆಗಳ ಕಾಟಕ್ಕೆ ಸುಸ್ತಾದ ಪೋಷಕರು..!

ರಾಯಚೂರು: ಖಾಸಗಿ ಶಾಲೆಗಳ ಕಾಟಕ್ಕೆ ಸುಸ್ತಾದ ಪೋಷಕರು..!

Published : Aug 02, 2020, 12:58 PM IST

ಅಡ್ಮಿಷನ್‌ ಮಾಡಲ್ಲ ಅಂದ್ರೆ ಟಿಸಿ ತೆಗೆದುಕೊಂಡು ಹೋಗಿ| ಪೋಷಕರಿಗೆ ಮೆಸೇಜ್‌ ಮಾಡಿ ಟಾರ್ಚರ್‌ ನೀಡುತ್ತಿರುವ ಶಾಲೆಗಳು| ಶಾಲೆಗಳ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರಹ|

ರಾಯಚೂರು(ಆ.02):ಅಡ್ಮಿಷನ್‌ ಮಾಡಲ್ಲ ಅಂದ್ರೆ ಟಿಸಿ ತೆಗೆದುಕೊಂಡು ಹೋಗಿ ಎಂದು ನಗರದಲ್ಲಿರುವ ಖಾಸಗಿ ಶಾಲೆಗಳು ಪೋಷಕರಿಗೆ ಮೆಸೇಜ್‌ ಮಾಡಿ ಟಾರ್ಚರ್‌ ನೀಡುತ್ತಿರುವ ಘಟನೆ ನಡೆದಿದೆ. ಇಂತಹ ಮೆಸೇಜ್‌ಗಳಿಂದ ಪೋಷಕರು ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. 

ಕೊರೋನಾ ಕಾಟ: ರಾಜ್ಯ ಸರ್ಕಾರಕ್ಕೆ 100 ದಿನಗಳ ಟಾಸ್ಕ್..!

ಪುಸ್ತಕಗಳು, ಬ್ಯಾಗ್‌ಗಳನ್ನ ತೆಗದುಕೊಳ್ಳಿ ಹೋಗಿ ಎಂದ ಖಾಸಗಿ ಶಾಲೆಗಳು ಮೆಸೇಜ್‌ಗಳನ್ನ ಮಾಡುತ್ತಿವೆ. 1 ರಿಂದ 5ನೇ ತರಗತಿವರೆಗಿನ ಅನ್‌ಲೈನ್‌ ತರಗತಿಗಳಿಗೆ ಪೋಷಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಆನ್‌ಲೈನ್‌ ಪಾಠ ಮಕ್ಕಳಿಗೆ ಅರ್ಥವಾಗೋದಿಲ್ಲ ಹೀಗಾಗಿ ಇಂತಹ ಶಾಲೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪೋಷಕರು ಒತ್ತಾಯಿಸಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?