Corona Song ಕಾಣದ ಕ್ರಿಮಿಗೆ ಹೆದರಿದ ಜನ...ಎಂದು ಹಾಡು ರಚಿಸಿ ಹಾಡಿದ ರಾಯಚೂರು ಜಡ್ಜ್

Jan 23, 2022, 7:45 PM IST

ರಾಯಚೂರು, (ಜ.23): ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಜನರಿಗೆ ಕೊರೋನಾ ಬಗ್ಗೆ ಅರಿವು ಮೂಡಿಸಿದ್ದಾರೆ.

Karnataka: ರಾಜ್ಯದಲ್ಲಿ 6 ಕೋಟಿ ದಾಟಿದ ಕೋವಿಡ್‌ ಟೆಸ್ಟ್‌: ದೇಶದಲ್ಲೇ 3ನೇ ಸ್ಥಾನ

ಇಂದು(ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಣದ ಕಡಲಿಗೆ" ಹಾಡಿನ ದಾಟಿಗೆ  ಕೊರೋನಾ ವಿಷಯದ ಬಗ್ಗೆ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಸ್ವತಃ ತಾವೇ ಬರೆದ ಹಾಡು ಹಾಡಿ ಗಮನಸೆಳೆದಿದ್ದಾರೆ.