ರಾಯಚೂರಿನಲ್ಲಿ ಸಂಬಳದ ಹಣ ಖರ್ಚು ಮಾಡಿ 'ಬಿಸಿಯೂಟ' ನಡೆಸುವ ಶಿಕ್ಷಕರು

ರಾಯಚೂರಿನಲ್ಲಿ ಸಂಬಳದ ಹಣ ಖರ್ಚು ಮಾಡಿ 'ಬಿಸಿಯೂಟ' ನಡೆಸುವ ಶಿಕ್ಷಕರು

Published : Nov 09, 2022, 05:28 PM IST

ರಾಯಚೂರಿನಲ್ಲಿ ಕಳೆದ ನಾಲ್ಕು ತಿಂಗಳಿಂದ ಬಿಸಿಯೂಟಕ್ಕೆ ಬೇಕಾದ ಎಲ್ಲಾ ಸಾಮಾಗ್ರಿಯೂ ಮುಖ್ಯ ಶಿಕ್ಷಕರು ತಮ್ಮ ಸ್ವಂತ ಹಣದಲ್ಲಿ ಖರೀದಿ ಮಾಡುವಂತೆ ಆಗಿದೆ.
 

ಸರ್ಕಾರಿ ಶಾಲೆಯಲ್ಲಿ ನಿತ್ಯವೂ ಮಕ್ಕಳಿಗೆ ಬೆಳಗ್ಗೆ ಹಾಲು ಮತ್ತು ಮಧ್ಯಾಹ್ನ ಬಿಸಿಯೂಟದ ಜೊತೆಗೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲು ಸರ್ಕಾರ ಪ್ಲಾನ್ ಮಾಡಿದೆ. ಅದರಂತೆ ಶಾಲೆಯಲ್ಲಿ ನಿತ್ಯವೂ ಬಿಸಿಯೂಟ ನೀಡಲಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ 1ರಿಂದ 10ನೇ ತರಗತಿಯಲ್ಲಿ 2,89,287 ಮಕ್ಕಳ ದಾಖಲಾಗಿದ್ದು, ಈ ಮಕ್ಕಳ ಬಿಸಿಯೂಟಕ್ಕಾಗಿ ಸರ್ಕಾರ ಈ ವರ್ಷ 106 ಕೋಟಿ ರೂಪಾಯಿ ಅನುದಾನ ನಿಗದಿ ಮಾಡಿದೆ. ಆದ್ರೆ ಸರ್ಕಾರ ಹಣ ನಿಗದಿ ಮಾಡಿದ್ರೂ ರಾಯಚೂರು ಜಿಲ್ಲಾ ಪಂಚಾಯತ್ ಖಾತೆಗೆ ಮಾತ್ರ ಹಣ ಜಮಾವಾಗಿಲ್ಲ. ಹೀಗಾಗಿ ಕಳೆದ ನಾಲ್ಕು ತಿಂಗಳಿಂದ ಸಾದಿಲ್ವಾರು ಅನುದಾನ ಶಾಲೆಗಳಿಗೆ ಹಂಚಿಕೆ ಮಾಡಲು ಆಗಿಲ್ಲ. ಇದರಿಂದಾಗಿ ಮಕ್ಕಳಿಗೆ ನಿತ್ಯ ಬಿಸಿಯೂಟಕ್ಕೆ ಬೇಕಾದ ಬೆಳೆ, ತರಕಾರಿ, ಎಣ್ಣೆ , ಉಪ್ಪು ಮತ್ತು ಸಾಂಬಾರು ಪದಾರ್ಥಗಳು ತರಲು ನಿತ್ಯವೂ ಮುಖ್ಯ ಶಿಕ್ಷಕರು ಪರದಾಟ ನಡೆಸಿದ್ದಾರೆ. ಹೀಗಾಗಿ ಶಾಲೆಯ ಮುಖ್ಯ ಶಿಕ್ಷಕರು ತಮ್ಮ ಸಂಬಳದ ಹಣವನ್ನು ಖರ್ಚು ಮಾಡಿ ನಿತ್ಯವೂ ಬಿಸಿಯೂಟ ನಡೆಸುತ್ತಿದ್ದಾರೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more