ರಾಯಚೂರಿನಲ್ಲಿ ಸಂಬಳದ ಹಣ ಖರ್ಚು ಮಾಡಿ 'ಬಿಸಿಯೂಟ' ನಡೆಸುವ ಶಿಕ್ಷಕರು

ರಾಯಚೂರಿನಲ್ಲಿ ಸಂಬಳದ ಹಣ ಖರ್ಚು ಮಾಡಿ 'ಬಿಸಿಯೂಟ' ನಡೆಸುವ ಶಿಕ್ಷಕರು

Published : Nov 09, 2022, 05:28 PM IST

ರಾಯಚೂರಿನಲ್ಲಿ ಕಳೆದ ನಾಲ್ಕು ತಿಂಗಳಿಂದ ಬಿಸಿಯೂಟಕ್ಕೆ ಬೇಕಾದ ಎಲ್ಲಾ ಸಾಮಾಗ್ರಿಯೂ ಮುಖ್ಯ ಶಿಕ್ಷಕರು ತಮ್ಮ ಸ್ವಂತ ಹಣದಲ್ಲಿ ಖರೀದಿ ಮಾಡುವಂತೆ ಆಗಿದೆ.
 

ಸರ್ಕಾರಿ ಶಾಲೆಯಲ್ಲಿ ನಿತ್ಯವೂ ಮಕ್ಕಳಿಗೆ ಬೆಳಗ್ಗೆ ಹಾಲು ಮತ್ತು ಮಧ್ಯಾಹ್ನ ಬಿಸಿಯೂಟದ ಜೊತೆಗೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲು ಸರ್ಕಾರ ಪ್ಲಾನ್ ಮಾಡಿದೆ. ಅದರಂತೆ ಶಾಲೆಯಲ್ಲಿ ನಿತ್ಯವೂ ಬಿಸಿಯೂಟ ನೀಡಲಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ 1ರಿಂದ 10ನೇ ತರಗತಿಯಲ್ಲಿ 2,89,287 ಮಕ್ಕಳ ದಾಖಲಾಗಿದ್ದು, ಈ ಮಕ್ಕಳ ಬಿಸಿಯೂಟಕ್ಕಾಗಿ ಸರ್ಕಾರ ಈ ವರ್ಷ 106 ಕೋಟಿ ರೂಪಾಯಿ ಅನುದಾನ ನಿಗದಿ ಮಾಡಿದೆ. ಆದ್ರೆ ಸರ್ಕಾರ ಹಣ ನಿಗದಿ ಮಾಡಿದ್ರೂ ರಾಯಚೂರು ಜಿಲ್ಲಾ ಪಂಚಾಯತ್ ಖಾತೆಗೆ ಮಾತ್ರ ಹಣ ಜಮಾವಾಗಿಲ್ಲ. ಹೀಗಾಗಿ ಕಳೆದ ನಾಲ್ಕು ತಿಂಗಳಿಂದ ಸಾದಿಲ್ವಾರು ಅನುದಾನ ಶಾಲೆಗಳಿಗೆ ಹಂಚಿಕೆ ಮಾಡಲು ಆಗಿಲ್ಲ. ಇದರಿಂದಾಗಿ ಮಕ್ಕಳಿಗೆ ನಿತ್ಯ ಬಿಸಿಯೂಟಕ್ಕೆ ಬೇಕಾದ ಬೆಳೆ, ತರಕಾರಿ, ಎಣ್ಣೆ , ಉಪ್ಪು ಮತ್ತು ಸಾಂಬಾರು ಪದಾರ್ಥಗಳು ತರಲು ನಿತ್ಯವೂ ಮುಖ್ಯ ಶಿಕ್ಷಕರು ಪರದಾಟ ನಡೆಸಿದ್ದಾರೆ. ಹೀಗಾಗಿ ಶಾಲೆಯ ಮುಖ್ಯ ಶಿಕ್ಷಕರು ತಮ್ಮ ಸಂಬಳದ ಹಣವನ್ನು ಖರ್ಚು ಮಾಡಿ ನಿತ್ಯವೂ ಬಿಸಿಯೂಟ ನಡೆಸುತ್ತಿದ್ದಾರೆ.

 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more