ರಾಯಚೂರಿನಲ್ಲಿ ಸಂಬಳದ ಹಣ ಖರ್ಚು ಮಾಡಿ 'ಬಿಸಿಯೂಟ' ನಡೆಸುವ ಶಿಕ್ಷಕರು

ರಾಯಚೂರಿನಲ್ಲಿ ಸಂಬಳದ ಹಣ ಖರ್ಚು ಮಾಡಿ 'ಬಿಸಿಯೂಟ' ನಡೆಸುವ ಶಿಕ್ಷಕರು

Published : Nov 09, 2022, 05:28 PM IST

ರಾಯಚೂರಿನಲ್ಲಿ ಕಳೆದ ನಾಲ್ಕು ತಿಂಗಳಿಂದ ಬಿಸಿಯೂಟಕ್ಕೆ ಬೇಕಾದ ಎಲ್ಲಾ ಸಾಮಾಗ್ರಿಯೂ ಮುಖ್ಯ ಶಿಕ್ಷಕರು ತಮ್ಮ ಸ್ವಂತ ಹಣದಲ್ಲಿ ಖರೀದಿ ಮಾಡುವಂತೆ ಆಗಿದೆ.
 

ಸರ್ಕಾರಿ ಶಾಲೆಯಲ್ಲಿ ನಿತ್ಯವೂ ಮಕ್ಕಳಿಗೆ ಬೆಳಗ್ಗೆ ಹಾಲು ಮತ್ತು ಮಧ್ಯಾಹ್ನ ಬಿಸಿಯೂಟದ ಜೊತೆಗೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲು ಸರ್ಕಾರ ಪ್ಲಾನ್ ಮಾಡಿದೆ. ಅದರಂತೆ ಶಾಲೆಯಲ್ಲಿ ನಿತ್ಯವೂ ಬಿಸಿಯೂಟ ನೀಡಲಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ 1ರಿಂದ 10ನೇ ತರಗತಿಯಲ್ಲಿ 2,89,287 ಮಕ್ಕಳ ದಾಖಲಾಗಿದ್ದು, ಈ ಮಕ್ಕಳ ಬಿಸಿಯೂಟಕ್ಕಾಗಿ ಸರ್ಕಾರ ಈ ವರ್ಷ 106 ಕೋಟಿ ರೂಪಾಯಿ ಅನುದಾನ ನಿಗದಿ ಮಾಡಿದೆ. ಆದ್ರೆ ಸರ್ಕಾರ ಹಣ ನಿಗದಿ ಮಾಡಿದ್ರೂ ರಾಯಚೂರು ಜಿಲ್ಲಾ ಪಂಚಾಯತ್ ಖಾತೆಗೆ ಮಾತ್ರ ಹಣ ಜಮಾವಾಗಿಲ್ಲ. ಹೀಗಾಗಿ ಕಳೆದ ನಾಲ್ಕು ತಿಂಗಳಿಂದ ಸಾದಿಲ್ವಾರು ಅನುದಾನ ಶಾಲೆಗಳಿಗೆ ಹಂಚಿಕೆ ಮಾಡಲು ಆಗಿಲ್ಲ. ಇದರಿಂದಾಗಿ ಮಕ್ಕಳಿಗೆ ನಿತ್ಯ ಬಿಸಿಯೂಟಕ್ಕೆ ಬೇಕಾದ ಬೆಳೆ, ತರಕಾರಿ, ಎಣ್ಣೆ , ಉಪ್ಪು ಮತ್ತು ಸಾಂಬಾರು ಪದಾರ್ಥಗಳು ತರಲು ನಿತ್ಯವೂ ಮುಖ್ಯ ಶಿಕ್ಷಕರು ಪರದಾಟ ನಡೆಸಿದ್ದಾರೆ. ಹೀಗಾಗಿ ಶಾಲೆಯ ಮುಖ್ಯ ಶಿಕ್ಷಕರು ತಮ್ಮ ಸಂಬಳದ ಹಣವನ್ನು ಖರ್ಚು ಮಾಡಿ ನಿತ್ಯವೂ ಬಿಸಿಯೂಟ ನಡೆಸುತ್ತಿದ್ದಾರೆ.

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more