ರಾಯಚೂರಿನಲ್ಲಿ ಸಂಬಳದ ಹಣ ಖರ್ಚು ಮಾಡಿ 'ಬಿಸಿಯೂಟ' ನಡೆಸುವ ಶಿಕ್ಷಕರು

ರಾಯಚೂರಿನಲ್ಲಿ ಸಂಬಳದ ಹಣ ಖರ್ಚು ಮಾಡಿ 'ಬಿಸಿಯೂಟ' ನಡೆಸುವ ಶಿಕ್ಷಕರು

Published : Nov 09, 2022, 05:28 PM IST

ರಾಯಚೂರಿನಲ್ಲಿ ಕಳೆದ ನಾಲ್ಕು ತಿಂಗಳಿಂದ ಬಿಸಿಯೂಟಕ್ಕೆ ಬೇಕಾದ ಎಲ್ಲಾ ಸಾಮಾಗ್ರಿಯೂ ಮುಖ್ಯ ಶಿಕ್ಷಕರು ತಮ್ಮ ಸ್ವಂತ ಹಣದಲ್ಲಿ ಖರೀದಿ ಮಾಡುವಂತೆ ಆಗಿದೆ.
 

ಸರ್ಕಾರಿ ಶಾಲೆಯಲ್ಲಿ ನಿತ್ಯವೂ ಮಕ್ಕಳಿಗೆ ಬೆಳಗ್ಗೆ ಹಾಲು ಮತ್ತು ಮಧ್ಯಾಹ್ನ ಬಿಸಿಯೂಟದ ಜೊತೆಗೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲು ಸರ್ಕಾರ ಪ್ಲಾನ್ ಮಾಡಿದೆ. ಅದರಂತೆ ಶಾಲೆಯಲ್ಲಿ ನಿತ್ಯವೂ ಬಿಸಿಯೂಟ ನೀಡಲಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ 1ರಿಂದ 10ನೇ ತರಗತಿಯಲ್ಲಿ 2,89,287 ಮಕ್ಕಳ ದಾಖಲಾಗಿದ್ದು, ಈ ಮಕ್ಕಳ ಬಿಸಿಯೂಟಕ್ಕಾಗಿ ಸರ್ಕಾರ ಈ ವರ್ಷ 106 ಕೋಟಿ ರೂಪಾಯಿ ಅನುದಾನ ನಿಗದಿ ಮಾಡಿದೆ. ಆದ್ರೆ ಸರ್ಕಾರ ಹಣ ನಿಗದಿ ಮಾಡಿದ್ರೂ ರಾಯಚೂರು ಜಿಲ್ಲಾ ಪಂಚಾಯತ್ ಖಾತೆಗೆ ಮಾತ್ರ ಹಣ ಜಮಾವಾಗಿಲ್ಲ. ಹೀಗಾಗಿ ಕಳೆದ ನಾಲ್ಕು ತಿಂಗಳಿಂದ ಸಾದಿಲ್ವಾರು ಅನುದಾನ ಶಾಲೆಗಳಿಗೆ ಹಂಚಿಕೆ ಮಾಡಲು ಆಗಿಲ್ಲ. ಇದರಿಂದಾಗಿ ಮಕ್ಕಳಿಗೆ ನಿತ್ಯ ಬಿಸಿಯೂಟಕ್ಕೆ ಬೇಕಾದ ಬೆಳೆ, ತರಕಾರಿ, ಎಣ್ಣೆ , ಉಪ್ಪು ಮತ್ತು ಸಾಂಬಾರು ಪದಾರ್ಥಗಳು ತರಲು ನಿತ್ಯವೂ ಮುಖ್ಯ ಶಿಕ್ಷಕರು ಪರದಾಟ ನಡೆಸಿದ್ದಾರೆ. ಹೀಗಾಗಿ ಶಾಲೆಯ ಮುಖ್ಯ ಶಿಕ್ಷಕರು ತಮ್ಮ ಸಂಬಳದ ಹಣವನ್ನು ಖರ್ಚು ಮಾಡಿ ನಿತ್ಯವೂ ಬಿಸಿಯೂಟ ನಡೆಸುತ್ತಿದ್ದಾರೆ.

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more