ರಾಯಚೂರು: ಹಳ್ಳ ಹಿಡಿದ ಜಲಜೀವನ ಮಿಷನ್ ಕಾಮಗಾರಿ

ರಾಯಚೂರು: ಹಳ್ಳ ಹಿಡಿದ ಜಲಜೀವನ ಮಿಷನ್ ಕಾಮಗಾರಿ

Suvarna News   | Asianet News
Published : Sep 09, 2021, 03:16 PM ISTUpdated : Sep 09, 2021, 04:04 PM IST

- ರಾಯಚೂರು: ಜಲಜೀವನ ಮಿಷನ್‌ನಲ್ಲಿ ಕಳಪೆ ಕಾಮಗಾರಿ ಆರೋಪ

- ಶುದ್ಧ ಕುಡಿಯುವ ನೀರು ಪೂರೈಸುವ ಜಲಜೀವನ ಮಿಷನ್

ಪ- ರಿಶೀಲನೆಗಾಗಿ ಕಾಮಗಾರಿ ಸ್ಥಳಕ್ಕೆ ತಲೆಹಾಕದ ಅಧಿಕಾರಿಗಳು

ರಾಯಚೂರು (ಸೆ. 09): 2023 ರ ವೇಳೆಗೆ ರಾಜ್ಯದ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೂ ನಲ್ಲಿಯಲ್ಲಿ ನೀರು ಪೂರೈಕೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಜಲ ಜೀವನ್ ಮಿಷನ್ ಆರಂಭಿಸಿದೆ. ಯೋಜನೆಯಂತೆ ಸರ್ಕಾರ ಕೋಟಿ ಕೋಟಿ ವೆಚ್ಚದಲ್ಲಿ ಯೋಜನೆ ಕಾಮಗಾರಿ ಆರಂಭಿಸಲು ಆದೇಶ ಮಾಡಿದೆ. 

ರಾಯಚೂರು ಜಿಲ್ಲೆಯಲ್ಲಿಯೂ ಸಹ 311 ಕಡೆಗಳಲ್ಲಿ ಜಲ ಜೀವನ ಮಿಷನ್‌ನ ಕಾಮಗಾರಿ ಭರದಿಂದ ಸಾಗಿದೆ. ಆದ್ರೆ ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಂಗಾಪೂರ ಗ್ರಾಮದಲ್ಲಿ ಸರಿಯಾಗಿ ಕಾಮಗಾರಿ ನಡೆಯುತ್ತಿಲ್ಲ.  ಗ್ರಾಮದಲ್ಲಿ ಕಳೆದ 6 ತಿಂಗಳ ಹಿಂದೆಯಷ್ಟೇ ನಿರ್ಮಾಣ ಮಾಡಿದ ಸಿಸಿ ರಸ್ತೆ ಒಡೆದು ಹಾಕಿ ಪೈಪ್‌ಗಳನ್ನ ಹಾಕಲಾಗುತ್ತಿದೆ.  ಕಾಮಗಾರಿ ನಡೆದ ಸ್ಥಳದಲ್ಲಿ ಗುತ್ತಿಗೆದಾರನಾಗಲಿ, ಅಧಿಕಾರಿಗಳಾಗಲಿ ಯಾರು ಪರಿಶೀಲನೆ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?