ರಾಯಚೂರು: ಹಳ್ಳ ಹಿಡಿದ ಜಲಜೀವನ ಮಿಷನ್ ಕಾಮಗಾರಿ

ರಾಯಚೂರು: ಹಳ್ಳ ಹಿಡಿದ ಜಲಜೀವನ ಮಿಷನ್ ಕಾಮಗಾರಿ

Suvarna News   | Asianet News
Published : Sep 09, 2021, 03:16 PM ISTUpdated : Sep 09, 2021, 04:04 PM IST

- ರಾಯಚೂರು: ಜಲಜೀವನ ಮಿಷನ್‌ನಲ್ಲಿ ಕಳಪೆ ಕಾಮಗಾರಿ ಆರೋಪ

- ಶುದ್ಧ ಕುಡಿಯುವ ನೀರು ಪೂರೈಸುವ ಜಲಜೀವನ ಮಿಷನ್

ಪ- ರಿಶೀಲನೆಗಾಗಿ ಕಾಮಗಾರಿ ಸ್ಥಳಕ್ಕೆ ತಲೆಹಾಕದ ಅಧಿಕಾರಿಗಳು

ರಾಯಚೂರು (ಸೆ. 09): 2023 ರ ವೇಳೆಗೆ ರಾಜ್ಯದ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೂ ನಲ್ಲಿಯಲ್ಲಿ ನೀರು ಪೂರೈಕೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಜಲ ಜೀವನ್ ಮಿಷನ್ ಆರಂಭಿಸಿದೆ. ಯೋಜನೆಯಂತೆ ಸರ್ಕಾರ ಕೋಟಿ ಕೋಟಿ ವೆಚ್ಚದಲ್ಲಿ ಯೋಜನೆ ಕಾಮಗಾರಿ ಆರಂಭಿಸಲು ಆದೇಶ ಮಾಡಿದೆ. 

ರಾಯಚೂರು ಜಿಲ್ಲೆಯಲ್ಲಿಯೂ ಸಹ 311 ಕಡೆಗಳಲ್ಲಿ ಜಲ ಜೀವನ ಮಿಷನ್‌ನ ಕಾಮಗಾರಿ ಭರದಿಂದ ಸಾಗಿದೆ. ಆದ್ರೆ ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಂಗಾಪೂರ ಗ್ರಾಮದಲ್ಲಿ ಸರಿಯಾಗಿ ಕಾಮಗಾರಿ ನಡೆಯುತ್ತಿಲ್ಲ.  ಗ್ರಾಮದಲ್ಲಿ ಕಳೆದ 6 ತಿಂಗಳ ಹಿಂದೆಯಷ್ಟೇ ನಿರ್ಮಾಣ ಮಾಡಿದ ಸಿಸಿ ರಸ್ತೆ ಒಡೆದು ಹಾಕಿ ಪೈಪ್‌ಗಳನ್ನ ಹಾಕಲಾಗುತ್ತಿದೆ.  ಕಾಮಗಾರಿ ನಡೆದ ಸ್ಥಳದಲ್ಲಿ ಗುತ್ತಿಗೆದಾರನಾಗಲಿ, ಅಧಿಕಾರಿಗಳಾಗಲಿ ಯಾರು ಪರಿಶೀಲನೆ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ