ರಾಯಚೂರು: ಹಳ್ಳ ಹಿಡಿದ ಜಲಜೀವನ ಮಿಷನ್ ಕಾಮಗಾರಿ

ರಾಯಚೂರು: ಹಳ್ಳ ಹಿಡಿದ ಜಲಜೀವನ ಮಿಷನ್ ಕಾಮಗಾರಿ

Suvarna News   | Asianet News
Published : Sep 09, 2021, 03:16 PM ISTUpdated : Sep 09, 2021, 04:04 PM IST

- ರಾಯಚೂರು: ಜಲಜೀವನ ಮಿಷನ್‌ನಲ್ಲಿ ಕಳಪೆ ಕಾಮಗಾರಿ ಆರೋಪ

- ಶುದ್ಧ ಕುಡಿಯುವ ನೀರು ಪೂರೈಸುವ ಜಲಜೀವನ ಮಿಷನ್

ಪ- ರಿಶೀಲನೆಗಾಗಿ ಕಾಮಗಾರಿ ಸ್ಥಳಕ್ಕೆ ತಲೆಹಾಕದ ಅಧಿಕಾರಿಗಳು

ರಾಯಚೂರು (ಸೆ. 09): 2023 ರ ವೇಳೆಗೆ ರಾಜ್ಯದ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೂ ನಲ್ಲಿಯಲ್ಲಿ ನೀರು ಪೂರೈಕೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಜಲ ಜೀವನ್ ಮಿಷನ್ ಆರಂಭಿಸಿದೆ. ಯೋಜನೆಯಂತೆ ಸರ್ಕಾರ ಕೋಟಿ ಕೋಟಿ ವೆಚ್ಚದಲ್ಲಿ ಯೋಜನೆ ಕಾಮಗಾರಿ ಆರಂಭಿಸಲು ಆದೇಶ ಮಾಡಿದೆ. 

ರಾಯಚೂರು ಜಿಲ್ಲೆಯಲ್ಲಿಯೂ ಸಹ 311 ಕಡೆಗಳಲ್ಲಿ ಜಲ ಜೀವನ ಮಿಷನ್‌ನ ಕಾಮಗಾರಿ ಭರದಿಂದ ಸಾಗಿದೆ. ಆದ್ರೆ ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಂಗಾಪೂರ ಗ್ರಾಮದಲ್ಲಿ ಸರಿಯಾಗಿ ಕಾಮಗಾರಿ ನಡೆಯುತ್ತಿಲ್ಲ.  ಗ್ರಾಮದಲ್ಲಿ ಕಳೆದ 6 ತಿಂಗಳ ಹಿಂದೆಯಷ್ಟೇ ನಿರ್ಮಾಣ ಮಾಡಿದ ಸಿಸಿ ರಸ್ತೆ ಒಡೆದು ಹಾಕಿ ಪೈಪ್‌ಗಳನ್ನ ಹಾಕಲಾಗುತ್ತಿದೆ.  ಕಾಮಗಾರಿ ನಡೆದ ಸ್ಥಳದಲ್ಲಿ ಗುತ್ತಿಗೆದಾರನಾಗಲಿ, ಅಧಿಕಾರಿಗಳಾಗಲಿ ಯಾರು ಪರಿಶೀಲನೆ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ