ರಾಯಚೂರು: ತುಂಬಿ ಹರಿಯುತ್ತಿರುವ ಕೃಷ್ಣೆ , ತೆಪ್ಪದಲ್ಲಿ ಜೀವದ ಹಂಗು ತೊರೆದು ಸಂಚಾರ..!

ರಾಯಚೂರು: ತುಂಬಿ ಹರಿಯುತ್ತಿರುವ ಕೃಷ್ಣೆ , ತೆಪ್ಪದಲ್ಲಿ ಜೀವದ ಹಂಗು ತೊರೆದು ಸಂಚಾರ..!

Suvarna News   | Asianet News
Published : Aug 09, 2020, 02:38 PM IST

ತಮ್ಮ ಜೀವವನ್ನೇ ಪಣಕ್ಕಿಟ್ಟು ಜೀವನ ನಡೆಸುತ್ತಿರುವ ಜನರು| ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕರಗರಗಡ್ಡಿ ಗ್ರಾಮದಲ್ಲಿ ನಡೆದ ಘಟನೆ| ಕೃಷ್ಣಾ ನದಿಯಲ್ಲಿ ಭೀಕರ ಪ್ರವಾಹ|

ರಾಯಚೂರು(ಆ.09): ತುಂಬಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಜೀವನ ನಡೆಸುತ್ತಿರುವ  ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕರಗರಗಡ್ಡಿ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಪರಿಣಾಮ ಮಳೆಯಿಂದ ಕೃಷ್ಣಾ ನದಿಯಲ್ಲಿ ಭೀಕರ ಪ್ರವಾಹ ಎದುರಾಗಿದೆ. 

ಯಾದಗಿರಿ: ಭಾರೀ ಪ್ರವಾಹ, 5 ದಿನದಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ..!

ಸದ್ಯ ನದಿಯಲ್ಲಿ 2 ಲಕ್ಷ ಕ್ಯೂಸೆಕ್ಸ್‌ ನೀರು ಹರಿಬಿಡಲಾಗಿದೆ. ಇಂತಹ ಭೀಕರ ಸನ್ನಿವೇಶದಲ್ಲಿ ಕರಗರಗಡ್ಡಿ ಹಾಗೂ ಗೋನವಾಟ್ಲಾ ನಡುವೆ ಸಂಚರಿಬೇಕಾದರೆ ನದಿಯಲ್ಲಿ ತೆಪ್ಪದ ಮೂಲಕವೇ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!