ರಾಯಚೂರು: ತುಂಬಿ ಹರಿಯುತ್ತಿರುವ ಕೃಷ್ಣೆ , ತೆಪ್ಪದಲ್ಲಿ ಜೀವದ ಹಂಗು ತೊರೆದು ಸಂಚಾರ..!

ರಾಯಚೂರು: ತುಂಬಿ ಹರಿಯುತ್ತಿರುವ ಕೃಷ್ಣೆ , ತೆಪ್ಪದಲ್ಲಿ ಜೀವದ ಹಂಗು ತೊರೆದು ಸಂಚಾರ..!

Published : Aug 09, 2020, 02:38 PM IST

ತಮ್ಮ ಜೀವವನ್ನೇ ಪಣಕ್ಕಿಟ್ಟು ಜೀವನ ನಡೆಸುತ್ತಿರುವ ಜನರು| ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕರಗರಗಡ್ಡಿ ಗ್ರಾಮದಲ್ಲಿ ನಡೆದ ಘಟನೆ| ಕೃಷ್ಣಾ ನದಿಯಲ್ಲಿ ಭೀಕರ ಪ್ರವಾಹ|

ರಾಯಚೂರು(ಆ.09): ತುಂಬಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಜೀವನ ನಡೆಸುತ್ತಿರುವ  ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕರಗರಗಡ್ಡಿ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಪರಿಣಾಮ ಮಳೆಯಿಂದ ಕೃಷ್ಣಾ ನದಿಯಲ್ಲಿ ಭೀಕರ ಪ್ರವಾಹ ಎದುರಾಗಿದೆ. 

ಯಾದಗಿರಿ: ಭಾರೀ ಪ್ರವಾಹ, 5 ದಿನದಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ..!

ಸದ್ಯ ನದಿಯಲ್ಲಿ 2 ಲಕ್ಷ ಕ್ಯೂಸೆಕ್ಸ್‌ ನೀರು ಹರಿಬಿಡಲಾಗಿದೆ. ಇಂತಹ ಭೀಕರ ಸನ್ನಿವೇಶದಲ್ಲಿ ಕರಗರಗಡ್ಡಿ ಹಾಗೂ ಗೋನವಾಟ್ಲಾ ನಡುವೆ ಸಂಚರಿಬೇಕಾದರೆ ನದಿಯಲ್ಲಿ ತೆಪ್ಪದ ಮೂಲಕವೇ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. 
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!