ರಾಯಚೂರು: ತುಂಬಿ ಹರಿಯುತ್ತಿರುವ ಕೃಷ್ಣೆ , ತೆಪ್ಪದಲ್ಲಿ ಜೀವದ ಹಂಗು ತೊರೆದು ಸಂಚಾರ..!

ರಾಯಚೂರು: ತುಂಬಿ ಹರಿಯುತ್ತಿರುವ ಕೃಷ್ಣೆ , ತೆಪ್ಪದಲ್ಲಿ ಜೀವದ ಹಂಗು ತೊರೆದು ಸಂಚಾರ..!

Suvarna News   | Asianet News
Published : Aug 09, 2020, 02:38 PM IST

ತಮ್ಮ ಜೀವವನ್ನೇ ಪಣಕ್ಕಿಟ್ಟು ಜೀವನ ನಡೆಸುತ್ತಿರುವ ಜನರು| ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕರಗರಗಡ್ಡಿ ಗ್ರಾಮದಲ್ಲಿ ನಡೆದ ಘಟನೆ| ಕೃಷ್ಣಾ ನದಿಯಲ್ಲಿ ಭೀಕರ ಪ್ರವಾಹ|

ರಾಯಚೂರು(ಆ.09): ತುಂಬಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಜೀವನ ನಡೆಸುತ್ತಿರುವ  ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕರಗರಗಡ್ಡಿ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಪರಿಣಾಮ ಮಳೆಯಿಂದ ಕೃಷ್ಣಾ ನದಿಯಲ್ಲಿ ಭೀಕರ ಪ್ರವಾಹ ಎದುರಾಗಿದೆ. 

ಯಾದಗಿರಿ: ಭಾರೀ ಪ್ರವಾಹ, 5 ದಿನದಿಂದ ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಹಿ..!

ಸದ್ಯ ನದಿಯಲ್ಲಿ 2 ಲಕ್ಷ ಕ್ಯೂಸೆಕ್ಸ್‌ ನೀರು ಹರಿಬಿಡಲಾಗಿದೆ. ಇಂತಹ ಭೀಕರ ಸನ್ನಿವೇಶದಲ್ಲಿ ಕರಗರಗಡ್ಡಿ ಹಾಗೂ ಗೋನವಾಟ್ಲಾ ನಡುವೆ ಸಂಚರಿಬೇಕಾದರೆ ನದಿಯಲ್ಲಿ ತೆಪ್ಪದ ಮೂಲಕವೇ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!