Raichur: ಸಾಲಬಾಧೆಯಿಂದ ಪತಿ ಆತ್ಮಹತ್ಯೆ, ಪರಿಹಾರಕ್ಕಾಗಿ ಇಳಿವಯಸ್ಸಿನಲ್ಲಿ ಪತ್ನಿಯ ಪರದಾಟ

Raichur: ಸಾಲಬಾಧೆಯಿಂದ ಪತಿ ಆತ್ಮಹತ್ಯೆ, ಪರಿಹಾರಕ್ಕಾಗಿ ಇಳಿವಯಸ್ಸಿನಲ್ಲಿ ಪತ್ನಿಯ ಪರದಾಟ

Published : Dec 22, 2021, 05:36 PM ISTUpdated : Dec 22, 2021, 05:49 PM IST

ರೈತ ಆತ್ಮಹತ್ಯೆ ‌ಮಾಡಿಕೊಂಡು 1 ವರ್ಷ 8 ತಿಂಗಳು ಕಳೆದರೂ ಇನ್ನೂ ಪರಿಹಾರ ಬಂದಿಲ್ಲ.  ಜಿಲ್ಲೆಯ ‌ಲಿಂಗಸೂಗೂರು ತಾ. ತೋರಲಬೆಂಚಿ ಗ್ರಾಮದ ರೈತನ ಕುಟುಂಬದ ಗೋಳು ಕೇಳುವವರಿಲ್ಲದಂತಾಗಿದೆ. 

ರಾಯಚೂರು (ಡಿ. 22): ರೈತ ಆತ್ಮಹತ್ಯೆ ‌ಮಾಡಿಕೊಂಡು 1 ವರ್ಷ 8 ತಿಂಗಳು ಕಳೆದರೂ ಇನ್ನೂ ಪರಿಹಾರ ಬಂದಿಲ್ಲ.  ಜಿಲ್ಲೆಯ ‌ಲಿಂಗಸೂಗೂರು (Lingasuguru) ತಾ. ತೋರಲಬೆಂಚಿ ಗ್ರಾಮದ ರೈತನ ಕುಟುಂಬದ ಗೋಳು ಕೇಳುವವರಿಲ್ಲದಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಕಡೆ ಗಮನ ಹರಿಸುತ್ತಿಲ್ಲ 

ಜಮೀನಿನಲ್ಲಿ ಬಾವಿ ತೊಡಿಸಲು ರೈತ ತಿಪ್ಪಣ್ಣ 5 ಲಕ್ಷ ಸಾಲ ಮಾಡಿಕೊಂಡಿದ್ದರು.  ಬಾವಿಯಲ್ಲಿ ನೀರು ಬಾರದೇ,  ಸಾಲ ತೀರಿಸಲು ಆಗದೇ ಮನನೊಂದು ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದರು. ಪರಿಹಾರಕ್ಕಾಗಿ 
ರೈತನ ಪತ್ನಿ ದೇವಮ್ಮ‌ ಒಂದು ವರ್ಷದಿಂದ ಕಚೇರಿಗೆ ಅಲೆದಾಡುತ್ತಿದ್ದು, ತಹಸೀಲ್ದಾರ್ ಕಚೇರಿಯ ಸಿಬ್ಬಂದಿ ಕ್ಯಾರೇ ಎನ್ನುತ್ತಿಲ್ಲ. 

ಇನ್ನು ತಿಪ್ಪಣ್ಣನ ಪತ್ನಿ ವಾಸವಿದ್ದ ಮನೆ ಕಳೆದ ತಿಂಗಳು‌ ಮಳೆಯಿಂದ ಬಿದ್ದಿದೆ.  ಮನೆಬಿದ್ದ ಬಗ್ಗೆ ‌ವಿಎ ಮತ್ತು ಆರ್ ಐಗೆ ಹೇಳಿದ್ರೂ ಅಧಿಕಾರಿಗಳು ಬಂದು ವೀಕ್ಷಣೆ ಮಾಡಿಲ್ಲ. ದೇವಮ್ಮಗೆ ವಿಧವಾ ವೇತನವೂ ಇಲ್ಲ, ವೃದ್ಧಾಪ್ಯದ ವೇತನವೂ ಇಲ್ಲದೆ ಪರದಾಡುತ್ತಿದ್ದಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more