Raichur: ಸಾಲಬಾಧೆಯಿಂದ ಪತಿ ಆತ್ಮಹತ್ಯೆ, ಪರಿಹಾರಕ್ಕಾಗಿ ಇಳಿವಯಸ್ಸಿನಲ್ಲಿ ಪತ್ನಿಯ ಪರದಾಟ

Raichur: ಸಾಲಬಾಧೆಯಿಂದ ಪತಿ ಆತ್ಮಹತ್ಯೆ, ಪರಿಹಾರಕ್ಕಾಗಿ ಇಳಿವಯಸ್ಸಿನಲ್ಲಿ ಪತ್ನಿಯ ಪರದಾಟ

Published : Dec 22, 2021, 05:36 PM ISTUpdated : Dec 22, 2021, 05:49 PM IST

ರೈತ ಆತ್ಮಹತ್ಯೆ ‌ಮಾಡಿಕೊಂಡು 1 ವರ್ಷ 8 ತಿಂಗಳು ಕಳೆದರೂ ಇನ್ನೂ ಪರಿಹಾರ ಬಂದಿಲ್ಲ.  ಜಿಲ್ಲೆಯ ‌ಲಿಂಗಸೂಗೂರು ತಾ. ತೋರಲಬೆಂಚಿ ಗ್ರಾಮದ ರೈತನ ಕುಟುಂಬದ ಗೋಳು ಕೇಳುವವರಿಲ್ಲದಂತಾಗಿದೆ. 

ರಾಯಚೂರು (ಡಿ. 22): ರೈತ ಆತ್ಮಹತ್ಯೆ ‌ಮಾಡಿಕೊಂಡು 1 ವರ್ಷ 8 ತಿಂಗಳು ಕಳೆದರೂ ಇನ್ನೂ ಪರಿಹಾರ ಬಂದಿಲ್ಲ.  ಜಿಲ್ಲೆಯ ‌ಲಿಂಗಸೂಗೂರು (Lingasuguru) ತಾ. ತೋರಲಬೆಂಚಿ ಗ್ರಾಮದ ರೈತನ ಕುಟುಂಬದ ಗೋಳು ಕೇಳುವವರಿಲ್ಲದಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಕಡೆ ಗಮನ ಹರಿಸುತ್ತಿಲ್ಲ 

ಜಮೀನಿನಲ್ಲಿ ಬಾವಿ ತೊಡಿಸಲು ರೈತ ತಿಪ್ಪಣ್ಣ 5 ಲಕ್ಷ ಸಾಲ ಮಾಡಿಕೊಂಡಿದ್ದರು.  ಬಾವಿಯಲ್ಲಿ ನೀರು ಬಾರದೇ,  ಸಾಲ ತೀರಿಸಲು ಆಗದೇ ಮನನೊಂದು ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದರು. ಪರಿಹಾರಕ್ಕಾಗಿ 
ರೈತನ ಪತ್ನಿ ದೇವಮ್ಮ‌ ಒಂದು ವರ್ಷದಿಂದ ಕಚೇರಿಗೆ ಅಲೆದಾಡುತ್ತಿದ್ದು, ತಹಸೀಲ್ದಾರ್ ಕಚೇರಿಯ ಸಿಬ್ಬಂದಿ ಕ್ಯಾರೇ ಎನ್ನುತ್ತಿಲ್ಲ. 

ಇನ್ನು ತಿಪ್ಪಣ್ಣನ ಪತ್ನಿ ವಾಸವಿದ್ದ ಮನೆ ಕಳೆದ ತಿಂಗಳು‌ ಮಳೆಯಿಂದ ಬಿದ್ದಿದೆ.  ಮನೆಬಿದ್ದ ಬಗ್ಗೆ ‌ವಿಎ ಮತ್ತು ಆರ್ ಐಗೆ ಹೇಳಿದ್ರೂ ಅಧಿಕಾರಿಗಳು ಬಂದು ವೀಕ್ಷಣೆ ಮಾಡಿಲ್ಲ. ದೇವಮ್ಮಗೆ ವಿಧವಾ ವೇತನವೂ ಇಲ್ಲ, ವೃದ್ಧಾಪ್ಯದ ವೇತನವೂ ಇಲ್ಲದೆ ಪರದಾಡುತ್ತಿದ್ದಾರೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more