Raichur: ಸಾಲಬಾಧೆಯಿಂದ ಪತಿ ಆತ್ಮಹತ್ಯೆ, ಪರಿಹಾರಕ್ಕಾಗಿ ಇಳಿವಯಸ್ಸಿನಲ್ಲಿ ಪತ್ನಿಯ ಪರದಾಟ

Raichur: ಸಾಲಬಾಧೆಯಿಂದ ಪತಿ ಆತ್ಮಹತ್ಯೆ, ಪರಿಹಾರಕ್ಕಾಗಿ ಇಳಿವಯಸ್ಸಿನಲ್ಲಿ ಪತ್ನಿಯ ಪರದಾಟ

Published : Dec 22, 2021, 05:36 PM ISTUpdated : Dec 22, 2021, 05:49 PM IST

ರೈತ ಆತ್ಮಹತ್ಯೆ ‌ಮಾಡಿಕೊಂಡು 1 ವರ್ಷ 8 ತಿಂಗಳು ಕಳೆದರೂ ಇನ್ನೂ ಪರಿಹಾರ ಬಂದಿಲ್ಲ.  ಜಿಲ್ಲೆಯ ‌ಲಿಂಗಸೂಗೂರು ತಾ. ತೋರಲಬೆಂಚಿ ಗ್ರಾಮದ ರೈತನ ಕುಟುಂಬದ ಗೋಳು ಕೇಳುವವರಿಲ್ಲದಂತಾಗಿದೆ. 

ರಾಯಚೂರು (ಡಿ. 22): ರೈತ ಆತ್ಮಹತ್ಯೆ ‌ಮಾಡಿಕೊಂಡು 1 ವರ್ಷ 8 ತಿಂಗಳು ಕಳೆದರೂ ಇನ್ನೂ ಪರಿಹಾರ ಬಂದಿಲ್ಲ.  ಜಿಲ್ಲೆಯ ‌ಲಿಂಗಸೂಗೂರು (Lingasuguru) ತಾ. ತೋರಲಬೆಂಚಿ ಗ್ರಾಮದ ರೈತನ ಕುಟುಂಬದ ಗೋಳು ಕೇಳುವವರಿಲ್ಲದಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಕಡೆ ಗಮನ ಹರಿಸುತ್ತಿಲ್ಲ 

ಜಮೀನಿನಲ್ಲಿ ಬಾವಿ ತೊಡಿಸಲು ರೈತ ತಿಪ್ಪಣ್ಣ 5 ಲಕ್ಷ ಸಾಲ ಮಾಡಿಕೊಂಡಿದ್ದರು.  ಬಾವಿಯಲ್ಲಿ ನೀರು ಬಾರದೇ,  ಸಾಲ ತೀರಿಸಲು ಆಗದೇ ಮನನೊಂದು ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದರು. ಪರಿಹಾರಕ್ಕಾಗಿ 
ರೈತನ ಪತ್ನಿ ದೇವಮ್ಮ‌ ಒಂದು ವರ್ಷದಿಂದ ಕಚೇರಿಗೆ ಅಲೆದಾಡುತ್ತಿದ್ದು, ತಹಸೀಲ್ದಾರ್ ಕಚೇರಿಯ ಸಿಬ್ಬಂದಿ ಕ್ಯಾರೇ ಎನ್ನುತ್ತಿಲ್ಲ. 

ಇನ್ನು ತಿಪ್ಪಣ್ಣನ ಪತ್ನಿ ವಾಸವಿದ್ದ ಮನೆ ಕಳೆದ ತಿಂಗಳು‌ ಮಳೆಯಿಂದ ಬಿದ್ದಿದೆ.  ಮನೆಬಿದ್ದ ಬಗ್ಗೆ ‌ವಿಎ ಮತ್ತು ಆರ್ ಐಗೆ ಹೇಳಿದ್ರೂ ಅಧಿಕಾರಿಗಳು ಬಂದು ವೀಕ್ಷಣೆ ಮಾಡಿಲ್ಲ. ದೇವಮ್ಮಗೆ ವಿಧವಾ ವೇತನವೂ ಇಲ್ಲ, ವೃದ್ಧಾಪ್ಯದ ವೇತನವೂ ಇಲ್ಲದೆ ಪರದಾಡುತ್ತಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more