Raichur: ಸಾಲಬಾಧೆಯಿಂದ ಪತಿ ಆತ್ಮಹತ್ಯೆ, ಪರಿಹಾರಕ್ಕಾಗಿ ಇಳಿವಯಸ್ಸಿನಲ್ಲಿ ಪತ್ನಿಯ ಪರದಾಟ

Raichur: ಸಾಲಬಾಧೆಯಿಂದ ಪತಿ ಆತ್ಮಹತ್ಯೆ, ಪರಿಹಾರಕ್ಕಾಗಿ ಇಳಿವಯಸ್ಸಿನಲ್ಲಿ ಪತ್ನಿಯ ಪರದಾಟ

Published : Dec 22, 2021, 05:36 PM ISTUpdated : Dec 22, 2021, 05:49 PM IST

ರೈತ ಆತ್ಮಹತ್ಯೆ ‌ಮಾಡಿಕೊಂಡು 1 ವರ್ಷ 8 ತಿಂಗಳು ಕಳೆದರೂ ಇನ್ನೂ ಪರಿಹಾರ ಬಂದಿಲ್ಲ.  ಜಿಲ್ಲೆಯ ‌ಲಿಂಗಸೂಗೂರು ತಾ. ತೋರಲಬೆಂಚಿ ಗ್ರಾಮದ ರೈತನ ಕುಟುಂಬದ ಗೋಳು ಕೇಳುವವರಿಲ್ಲದಂತಾಗಿದೆ. 

ರಾಯಚೂರು (ಡಿ. 22): ರೈತ ಆತ್ಮಹತ್ಯೆ ‌ಮಾಡಿಕೊಂಡು 1 ವರ್ಷ 8 ತಿಂಗಳು ಕಳೆದರೂ ಇನ್ನೂ ಪರಿಹಾರ ಬಂದಿಲ್ಲ.  ಜಿಲ್ಲೆಯ ‌ಲಿಂಗಸೂಗೂರು (Lingasuguru) ತಾ. ತೋರಲಬೆಂಚಿ ಗ್ರಾಮದ ರೈತನ ಕುಟುಂಬದ ಗೋಳು ಕೇಳುವವರಿಲ್ಲದಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಕಡೆ ಗಮನ ಹರಿಸುತ್ತಿಲ್ಲ 

ಜಮೀನಿನಲ್ಲಿ ಬಾವಿ ತೊಡಿಸಲು ರೈತ ತಿಪ್ಪಣ್ಣ 5 ಲಕ್ಷ ಸಾಲ ಮಾಡಿಕೊಂಡಿದ್ದರು.  ಬಾವಿಯಲ್ಲಿ ನೀರು ಬಾರದೇ,  ಸಾಲ ತೀರಿಸಲು ಆಗದೇ ಮನನೊಂದು ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದರು. ಪರಿಹಾರಕ್ಕಾಗಿ 
ರೈತನ ಪತ್ನಿ ದೇವಮ್ಮ‌ ಒಂದು ವರ್ಷದಿಂದ ಕಚೇರಿಗೆ ಅಲೆದಾಡುತ್ತಿದ್ದು, ತಹಸೀಲ್ದಾರ್ ಕಚೇರಿಯ ಸಿಬ್ಬಂದಿ ಕ್ಯಾರೇ ಎನ್ನುತ್ತಿಲ್ಲ. 

ಇನ್ನು ತಿಪ್ಪಣ್ಣನ ಪತ್ನಿ ವಾಸವಿದ್ದ ಮನೆ ಕಳೆದ ತಿಂಗಳು‌ ಮಳೆಯಿಂದ ಬಿದ್ದಿದೆ.  ಮನೆಬಿದ್ದ ಬಗ್ಗೆ ‌ವಿಎ ಮತ್ತು ಆರ್ ಐಗೆ ಹೇಳಿದ್ರೂ ಅಧಿಕಾರಿಗಳು ಬಂದು ವೀಕ್ಷಣೆ ಮಾಡಿಲ್ಲ. ದೇವಮ್ಮಗೆ ವಿಧವಾ ವೇತನವೂ ಇಲ್ಲ, ವೃದ್ಧಾಪ್ಯದ ವೇತನವೂ ಇಲ್ಲದೆ ಪರದಾಡುತ್ತಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more