Raichur: ಸಾಲಬಾಧೆಯಿಂದ ಪತಿ ಆತ್ಮಹತ್ಯೆ, ಪರಿಹಾರಕ್ಕಾಗಿ ಇಳಿವಯಸ್ಸಿನಲ್ಲಿ ಪತ್ನಿಯ ಪರದಾಟ

Raichur: ಸಾಲಬಾಧೆಯಿಂದ ಪತಿ ಆತ್ಮಹತ್ಯೆ, ಪರಿಹಾರಕ್ಕಾಗಿ ಇಳಿವಯಸ್ಸಿನಲ್ಲಿ ಪತ್ನಿಯ ಪರದಾಟ

Published : Dec 22, 2021, 05:36 PM ISTUpdated : Dec 22, 2021, 05:49 PM IST

ರೈತ ಆತ್ಮಹತ್ಯೆ ‌ಮಾಡಿಕೊಂಡು 1 ವರ್ಷ 8 ತಿಂಗಳು ಕಳೆದರೂ ಇನ್ನೂ ಪರಿಹಾರ ಬಂದಿಲ್ಲ.  ಜಿಲ್ಲೆಯ ‌ಲಿಂಗಸೂಗೂರು ತಾ. ತೋರಲಬೆಂಚಿ ಗ್ರಾಮದ ರೈತನ ಕುಟುಂಬದ ಗೋಳು ಕೇಳುವವರಿಲ್ಲದಂತಾಗಿದೆ. 

ರಾಯಚೂರು (ಡಿ. 22): ರೈತ ಆತ್ಮಹತ್ಯೆ ‌ಮಾಡಿಕೊಂಡು 1 ವರ್ಷ 8 ತಿಂಗಳು ಕಳೆದರೂ ಇನ್ನೂ ಪರಿಹಾರ ಬಂದಿಲ್ಲ.  ಜಿಲ್ಲೆಯ ‌ಲಿಂಗಸೂಗೂರು (Lingasuguru) ತಾ. ತೋರಲಬೆಂಚಿ ಗ್ರಾಮದ ರೈತನ ಕುಟುಂಬದ ಗೋಳು ಕೇಳುವವರಿಲ್ಲದಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಕಡೆ ಗಮನ ಹರಿಸುತ್ತಿಲ್ಲ 

ಜಮೀನಿನಲ್ಲಿ ಬಾವಿ ತೊಡಿಸಲು ರೈತ ತಿಪ್ಪಣ್ಣ 5 ಲಕ್ಷ ಸಾಲ ಮಾಡಿಕೊಂಡಿದ್ದರು.  ಬಾವಿಯಲ್ಲಿ ನೀರು ಬಾರದೇ,  ಸಾಲ ತೀರಿಸಲು ಆಗದೇ ಮನನೊಂದು ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದರು. ಪರಿಹಾರಕ್ಕಾಗಿ 
ರೈತನ ಪತ್ನಿ ದೇವಮ್ಮ‌ ಒಂದು ವರ್ಷದಿಂದ ಕಚೇರಿಗೆ ಅಲೆದಾಡುತ್ತಿದ್ದು, ತಹಸೀಲ್ದಾರ್ ಕಚೇರಿಯ ಸಿಬ್ಬಂದಿ ಕ್ಯಾರೇ ಎನ್ನುತ್ತಿಲ್ಲ. 

ಇನ್ನು ತಿಪ್ಪಣ್ಣನ ಪತ್ನಿ ವಾಸವಿದ್ದ ಮನೆ ಕಳೆದ ತಿಂಗಳು‌ ಮಳೆಯಿಂದ ಬಿದ್ದಿದೆ.  ಮನೆಬಿದ್ದ ಬಗ್ಗೆ ‌ವಿಎ ಮತ್ತು ಆರ್ ಐಗೆ ಹೇಳಿದ್ರೂ ಅಧಿಕಾರಿಗಳು ಬಂದು ವೀಕ್ಷಣೆ ಮಾಡಿಲ್ಲ. ದೇವಮ್ಮಗೆ ವಿಧವಾ ವೇತನವೂ ಇಲ್ಲ, ವೃದ್ಧಾಪ್ಯದ ವೇತನವೂ ಇಲ್ಲದೆ ಪರದಾಡುತ್ತಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more