ಬಗೆಹರಿಯದ ರಾಯಚೂರು ಕಲುಷಿತ ನೀರು ಸಮಸ್ಯೆ, ಮಹಿಳೆ ಸಾವು, 40 ಜನರು ಅಸ್ವಸ್ಥ

ಬಗೆಹರಿಯದ ರಾಯಚೂರು ಕಲುಷಿತ ನೀರು ಸಮಸ್ಯೆ, ಮಹಿಳೆ ಸಾವು, 40 ಜನರು ಅಸ್ವಸ್ಥ

Published : Jul 04, 2022, 10:39 AM IST

ರಾಯಚೂರು (Raichur) ಕಲುಷಿತ ನೀರು ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಕಲುಷಿತ ನೀರಿನಿಂದ ಸಾವು, ಅನಾರೋಗ್ಯ ಹೆಚ್ಚಾದರೂ ಸಂಬಂಧಪಟ್ಟವರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಕಲುಷಿತ ನೀರು ಕುಡಿದು ಮಾನ್ವಿ ತಾ.ಜೂಕೂರು ಗ್ರಾಮದ ಲಕ್ಷ್ಮಿ (26) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. 

ರಾಯಚೂರು (ಜು. 04): ಇಲ್ಲಿನ ಕಲುಷಿತ ನೀರು ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಕಲುಷಿತ ನೀರಿನಿಂದ ಸಾವು, ಅನಾರೋಗ್ಯ ಹೆಚ್ಚಾದರೂ ಸಂಬಂಧಪಟ್ಟವರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಕಲುಷಿತ ನೀರು ಕುಡಿದು ಮಾನ್ವಿ ತಾ.ಜೂಕೂರು ಗ್ರಾಮದ ಲಕ್ಷ್ಮಿ (26) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ವಾಂತಿ ಭೇದಿಯಿಂದ 50 ಕ್ಕೂ ಹೆಚ್ಚು ಜನರು ನಿರ್ಜಲೀಕರಣದಿಂದ  ಆಸ್ಪತ್ರೆಗಳಿಗೆ ದಾಖಲಾಗಿ‌ದ್ದಾರೆ. 

ಈಗ ಎಚ್ಚತ್ತುಕೊಂಡ ಗ್ರಾ.ಪಂ.ತಾ.ಪಂ ಮತ್ತು ಆರೋಗ್ಯ ಇಲಾಖೆ ವೆಲ್ಕಂದಿನ್ನಿ ಗ್ರಾಮದ ಸಮುದಾಯ ಭವನದಲ್ಲಿ ಗ್ರಾಮಸ್ಥರಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಿದೆ.  ವೈದ್ಯರು ಮತ್ತು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ನಿಯೋಜಿಸಲಾಗಿದೆ.  ಜೂಕೂರು ‌ಮತ್ತು ವೆಲ್ಕಂದಿನ್ನಿ ಗ್ರಾಮಕ್ಕೆ ‌ರಾಯಚೂರು ಡಿಎಚ್ ಒ ಡಾ.ಸುರೇಂದ್ರ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಹೆಚ್ವಿನ ಚಿಕಿತ್ಸೆಗಾಗಿ ರವಾನಿಸಲು ಗ್ರಾಮದಲ್ಲಿ ಆ್ಯಂಬುಲೆನ್ಸ್ ಸಿದ್ದವಾಗಿ ನಿಂತಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more