ಬಗೆಹರಿಯದ ರಾಯಚೂರು ಕಲುಷಿತ ನೀರು ಸಮಸ್ಯೆ, ಮಹಿಳೆ ಸಾವು, 40 ಜನರು ಅಸ್ವಸ್ಥ

ಬಗೆಹರಿಯದ ರಾಯಚೂರು ಕಲುಷಿತ ನೀರು ಸಮಸ್ಯೆ, ಮಹಿಳೆ ಸಾವು, 40 ಜನರು ಅಸ್ವಸ್ಥ

Published : Jul 04, 2022, 10:39 AM IST

ರಾಯಚೂರು (Raichur) ಕಲುಷಿತ ನೀರು ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಕಲುಷಿತ ನೀರಿನಿಂದ ಸಾವು, ಅನಾರೋಗ್ಯ ಹೆಚ್ಚಾದರೂ ಸಂಬಂಧಪಟ್ಟವರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಕಲುಷಿತ ನೀರು ಕುಡಿದು ಮಾನ್ವಿ ತಾ.ಜೂಕೂರು ಗ್ರಾಮದ ಲಕ್ಷ್ಮಿ (26) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. 

ರಾಯಚೂರು (ಜು. 04): ಇಲ್ಲಿನ ಕಲುಷಿತ ನೀರು ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಕಲುಷಿತ ನೀರಿನಿಂದ ಸಾವು, ಅನಾರೋಗ್ಯ ಹೆಚ್ಚಾದರೂ ಸಂಬಂಧಪಟ್ಟವರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಕಲುಷಿತ ನೀರು ಕುಡಿದು ಮಾನ್ವಿ ತಾ.ಜೂಕೂರು ಗ್ರಾಮದ ಲಕ್ಷ್ಮಿ (26) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ವಾಂತಿ ಭೇದಿಯಿಂದ 50 ಕ್ಕೂ ಹೆಚ್ಚು ಜನರು ನಿರ್ಜಲೀಕರಣದಿಂದ  ಆಸ್ಪತ್ರೆಗಳಿಗೆ ದಾಖಲಾಗಿ‌ದ್ದಾರೆ. 

ಈಗ ಎಚ್ಚತ್ತುಕೊಂಡ ಗ್ರಾ.ಪಂ.ತಾ.ಪಂ ಮತ್ತು ಆರೋಗ್ಯ ಇಲಾಖೆ ವೆಲ್ಕಂದಿನ್ನಿ ಗ್ರಾಮದ ಸಮುದಾಯ ಭವನದಲ್ಲಿ ಗ್ರಾಮಸ್ಥರಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಿದೆ.  ವೈದ್ಯರು ಮತ್ತು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ನಿಯೋಜಿಸಲಾಗಿದೆ.  ಜೂಕೂರು ‌ಮತ್ತು ವೆಲ್ಕಂದಿನ್ನಿ ಗ್ರಾಮಕ್ಕೆ ‌ರಾಯಚೂರು ಡಿಎಚ್ ಒ ಡಾ.ಸುರೇಂದ್ರ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಹೆಚ್ವಿನ ಚಿಕಿತ್ಸೆಗಾಗಿ ರವಾನಿಸಲು ಗ್ರಾಮದಲ್ಲಿ ಆ್ಯಂಬುಲೆನ್ಸ್ ಸಿದ್ದವಾಗಿ ನಿಂತಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more