5ಎ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ಮಸ್ಕಿ ರೈತರ ಅನಿರ್ದಿಷ್ಟಾವಧಿ ಧರಣಿ

Nov 23, 2020, 4:28 PM IST

ಬೆಂಗಳೂರು (ನ. 23): ಮಸ್ಕಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಫೈಟ್ ಜೋರಾಗಿದೆ. 5ಎ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ರೈತರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳು ರೈತರ ಪ್ರತಿಭಟನೆಗೆ ಸ್ಪಂದಿಸುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹೋರಾಟಕ್ಕೆ ಸ್ವಾಮೀಜಿಗಳು ಸಾಥ್ ನೀಡಿದ್ದಾರೆ. ತಮ್ಮ ನಿಲುವಿನ ಬಗ್ಗೆ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. 

ಇಲ್ಲಿಯವರೆಗೆ ಶಾಲೆ ತೆರೆಯುವುದಿಲ್ಲ: ಸಿಎಂ ಸಭೆಯಲ್ಲಿ ಹೊರಬಿತ್ತು ಸ್ಪಷ್ಟ ನಿರ್ಧಾರ