ಡೋಂಟ್‌ ಕೇರ್..! ಕೊರೊನಾ ನಡುವೆಯೂ ಕರಿಯಪ್ಪ ‌ತಾತಾನ ಜಾತ್ರೆ!

ಡೋಂಟ್‌ ಕೇರ್..! ಕೊರೊನಾ ನಡುವೆಯೂ ಕರಿಯಪ್ಪ ‌ತಾತಾನ ಜಾತ್ರೆ!

Published : Aug 18, 2020, 11:45 AM ISTUpdated : Aug 18, 2020, 12:03 PM IST

ಭಕ್ತಿ, ಸಂಪ್ರದಾಯ, ಜಾತ್ರೆ ಅಂತ ಬಂದರೆ ನಮ್ಮ ಜನ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದ ಕರಿಯಪ್ಪ ತಾತನ ಜಾತ್ರೆ. 

ಕಲ್ಮಲದ ಕರಿಯಪ್ಪ ತಾತನ ದೇವಾಲಯಕ್ಕೆ ಕೊರೊನಾ ಸೋಂಕು ಹರಡುವಿಕೆ ಭೀತಿಯನ್ನೂ ಮರೆತು ಸಾವಿರಾರು ಭಕ್ತರು ಆಗಮಿಸಿದ್ರು.  ದೇವಾಲಯಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ದೇವಾಲಯದ ಹೊರಗಡೆ ಸಿಕ್ಕಸಿಕ್ಕಲ್ಲೆ ತೆಂಗಿನಕಾಯಿ ಹೊಡೆದು ಕೈ ಮುಗಿದು ಭಕ್ತರು ವಾಪಸ್ ಹೋಗುವುದು ಕಲ್ಮಲ ಗ್ರಾಮದಲ್ಲಿ ಕಂಡು ಬಂತು. 
 

ಬೆಂಗಳೂರು (ಆ. 18):  ಭಕ್ತಿ, ಸಂಪ್ರದಾಯ, ಜಾತ್ರೆ ಅಂತ ಬಂದರೆ ನಮ್ಮ ಜನ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದ ಕರಿಯಪ್ಪ ತಾತನ ಜಾತ್ರೆ. 

ಕಲ್ಮಲದ ಕರಿಯಪ್ಪ ತಾತನ ದೇವಾಲಯಕ್ಕೆ ಕೊರೊನಾ ಸೋಂಕು ಹರಡುವಿಕೆ ಭೀತಿಯನ್ನೂ ಮರೆತು ಸಾವಿರಾರು ಭಕ್ತರು ಆಗಮಿಸಿದ್ರು.  ದೇವಾಲಯಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ದೇವಾಲಯದ ಹೊರಗಡೆ ಸಿಕ್ಕಸಿಕ್ಕಲ್ಲೆ ತೆಂಗಿನಕಾಯಿ ಹೊಡೆದು ಕೈ ಮುಗಿದು ಭಕ್ತರು ವಾಪಸ್ ಹೋಗುವುದು ಕಲ್ಮಲ ಗ್ರಾಮದಲ್ಲಿ ಕಂಡು ಬಂತು. 

ಇನ್ನೂ ದೇವಾಲಯ ಬಳಿ ತೆಂಗಿನಕಾಯಿ ಮಾರಾಟಕ್ಕೆ ಅವಕಾಶ ನೀಡದ ಹಿನ್ನೆಲೆ ಕಲ್ಮಲದಿಂದ ರಾಯಚೂರು ಮಾರ್ಗದಲ್ಲಿ ಸುಮಾರು ಎರಡು ಕಿ.ಮೀವರೆಗೆ ರಸ್ತೆ ಪಕ್ಕ ಕುಳಿತು ನೂರಾರು ವ್ಯಾಪಾರಿಗಳು ತೆಂಗಿನಕಾಯಿ ಮಾರಾಟ ಮಾಡಿದ್ರು. ಇನ್ನೂ ದೇವಾಲಯ ಬಳಿ ಭಕ್ತರು ಗುಂಪು-ಗುಂಪಾಗಿ ಸೇರುತ್ತಿದ್ದು, ಸಾಮಾಜಿಕ ಅಂತರವನ್ನ ಮರೆತಿದ್ದರು.  

 ಪ್ರತೀ ವರ್ಷ ಕರಿಯಪ್ಪ ತಾತಾನ ಜಾತ್ರೆ ಅದ್ದೂರಿಯಿಂದ ನಡೆಯುತ್ತಿತ್ತು. ಒಂದು ತಿಂಗಳ ಕಾಲ ನಡೆಯುವ ಜಾತ್ರೆಯ ಮಹಾ ರಥೋತ್ಸವ ವೇಳೆ ಲಕ್ಷಾಂತರ ಜನ ಭಕ್ತರು ಭಾಗಿಯಾಗುತ್ತಿದ್ದರು. ಆದ್ರೆ ಈ ವರ್ಷ ಕೊರೊನಾ ಭೀತಿ ಸಂಭ್ರಮಕ್ಕೆ ತೆರೆ ಎಳೆದಿದೆ. ಜಿಲ್ಲಾಡಳಿತ ಜನ ಸೇರುವುದನ್ನ ನಿಷೇಧಿಸಿದ್ದರೂ ಭಕ್ತರ ದಂಡು ದೇವಾಲಯದ ಕಡೆ ಹರಿದು ಬಂದಿದೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!