ಡೋಂಟ್‌ ಕೇರ್..! ಕೊರೊನಾ ನಡುವೆಯೂ ಕರಿಯಪ್ಪ ‌ತಾತಾನ ಜಾತ್ರೆ!

ಡೋಂಟ್‌ ಕೇರ್..! ಕೊರೊನಾ ನಡುವೆಯೂ ಕರಿಯಪ್ಪ ‌ತಾತಾನ ಜಾತ್ರೆ!

Published : Aug 18, 2020, 11:45 AM ISTUpdated : Aug 18, 2020, 12:03 PM IST

ಭಕ್ತಿ, ಸಂಪ್ರದಾಯ, ಜಾತ್ರೆ ಅಂತ ಬಂದರೆ ನಮ್ಮ ಜನ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದ ಕರಿಯಪ್ಪ ತಾತನ ಜಾತ್ರೆ. 

ಕಲ್ಮಲದ ಕರಿಯಪ್ಪ ತಾತನ ದೇವಾಲಯಕ್ಕೆ ಕೊರೊನಾ ಸೋಂಕು ಹರಡುವಿಕೆ ಭೀತಿಯನ್ನೂ ಮರೆತು ಸಾವಿರಾರು ಭಕ್ತರು ಆಗಮಿಸಿದ್ರು.  ದೇವಾಲಯಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ದೇವಾಲಯದ ಹೊರಗಡೆ ಸಿಕ್ಕಸಿಕ್ಕಲ್ಲೆ ತೆಂಗಿನಕಾಯಿ ಹೊಡೆದು ಕೈ ಮುಗಿದು ಭಕ್ತರು ವಾಪಸ್ ಹೋಗುವುದು ಕಲ್ಮಲ ಗ್ರಾಮದಲ್ಲಿ ಕಂಡು ಬಂತು. 
 

ಬೆಂಗಳೂರು (ಆ. 18):  ಭಕ್ತಿ, ಸಂಪ್ರದಾಯ, ಜಾತ್ರೆ ಅಂತ ಬಂದರೆ ನಮ್ಮ ಜನ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದ ಕರಿಯಪ್ಪ ತಾತನ ಜಾತ್ರೆ. 

ಕಲ್ಮಲದ ಕರಿಯಪ್ಪ ತಾತನ ದೇವಾಲಯಕ್ಕೆ ಕೊರೊನಾ ಸೋಂಕು ಹರಡುವಿಕೆ ಭೀತಿಯನ್ನೂ ಮರೆತು ಸಾವಿರಾರು ಭಕ್ತರು ಆಗಮಿಸಿದ್ರು.  ದೇವಾಲಯಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ದೇವಾಲಯದ ಹೊರಗಡೆ ಸಿಕ್ಕಸಿಕ್ಕಲ್ಲೆ ತೆಂಗಿನಕಾಯಿ ಹೊಡೆದು ಕೈ ಮುಗಿದು ಭಕ್ತರು ವಾಪಸ್ ಹೋಗುವುದು ಕಲ್ಮಲ ಗ್ರಾಮದಲ್ಲಿ ಕಂಡು ಬಂತು. 

ಇನ್ನೂ ದೇವಾಲಯ ಬಳಿ ತೆಂಗಿನಕಾಯಿ ಮಾರಾಟಕ್ಕೆ ಅವಕಾಶ ನೀಡದ ಹಿನ್ನೆಲೆ ಕಲ್ಮಲದಿಂದ ರಾಯಚೂರು ಮಾರ್ಗದಲ್ಲಿ ಸುಮಾರು ಎರಡು ಕಿ.ಮೀವರೆಗೆ ರಸ್ತೆ ಪಕ್ಕ ಕುಳಿತು ನೂರಾರು ವ್ಯಾಪಾರಿಗಳು ತೆಂಗಿನಕಾಯಿ ಮಾರಾಟ ಮಾಡಿದ್ರು. ಇನ್ನೂ ದೇವಾಲಯ ಬಳಿ ಭಕ್ತರು ಗುಂಪು-ಗುಂಪಾಗಿ ಸೇರುತ್ತಿದ್ದು, ಸಾಮಾಜಿಕ ಅಂತರವನ್ನ ಮರೆತಿದ್ದರು.  

 ಪ್ರತೀ ವರ್ಷ ಕರಿಯಪ್ಪ ತಾತಾನ ಜಾತ್ರೆ ಅದ್ದೂರಿಯಿಂದ ನಡೆಯುತ್ತಿತ್ತು. ಒಂದು ತಿಂಗಳ ಕಾಲ ನಡೆಯುವ ಜಾತ್ರೆಯ ಮಹಾ ರಥೋತ್ಸವ ವೇಳೆ ಲಕ್ಷಾಂತರ ಜನ ಭಕ್ತರು ಭಾಗಿಯಾಗುತ್ತಿದ್ದರು. ಆದ್ರೆ ಈ ವರ್ಷ ಕೊರೊನಾ ಭೀತಿ ಸಂಭ್ರಮಕ್ಕೆ ತೆರೆ ಎಳೆದಿದೆ. ಜಿಲ್ಲಾಡಳಿತ ಜನ ಸೇರುವುದನ್ನ ನಿಷೇಧಿಸಿದ್ದರೂ ಭಕ್ತರ ದಂಡು ದೇವಾಲಯದ ಕಡೆ ಹರಿದು ಬಂದಿದೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ