ಡೋಂಟ್‌ ಕೇರ್..! ಕೊರೊನಾ ನಡುವೆಯೂ ಕರಿಯಪ್ಪ ‌ತಾತಾನ ಜಾತ್ರೆ!

ಡೋಂಟ್‌ ಕೇರ್..! ಕೊರೊನಾ ನಡುವೆಯೂ ಕರಿಯಪ್ಪ ‌ತಾತಾನ ಜಾತ್ರೆ!

Published : Aug 18, 2020, 11:45 AM ISTUpdated : Aug 18, 2020, 12:03 PM IST

ಭಕ್ತಿ, ಸಂಪ್ರದಾಯ, ಜಾತ್ರೆ ಅಂತ ಬಂದರೆ ನಮ್ಮ ಜನ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದ ಕರಿಯಪ್ಪ ತಾತನ ಜಾತ್ರೆ. 

ಕಲ್ಮಲದ ಕರಿಯಪ್ಪ ತಾತನ ದೇವಾಲಯಕ್ಕೆ ಕೊರೊನಾ ಸೋಂಕು ಹರಡುವಿಕೆ ಭೀತಿಯನ್ನೂ ಮರೆತು ಸಾವಿರಾರು ಭಕ್ತರು ಆಗಮಿಸಿದ್ರು.  ದೇವಾಲಯಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ದೇವಾಲಯದ ಹೊರಗಡೆ ಸಿಕ್ಕಸಿಕ್ಕಲ್ಲೆ ತೆಂಗಿನಕಾಯಿ ಹೊಡೆದು ಕೈ ಮುಗಿದು ಭಕ್ತರು ವಾಪಸ್ ಹೋಗುವುದು ಕಲ್ಮಲ ಗ್ರಾಮದಲ್ಲಿ ಕಂಡು ಬಂತು. 
 

ಬೆಂಗಳೂರು (ಆ. 18):  ಭಕ್ತಿ, ಸಂಪ್ರದಾಯ, ಜಾತ್ರೆ ಅಂತ ಬಂದರೆ ನಮ್ಮ ಜನ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದ ಕರಿಯಪ್ಪ ತಾತನ ಜಾತ್ರೆ. 

ಕಲ್ಮಲದ ಕರಿಯಪ್ಪ ತಾತನ ದೇವಾಲಯಕ್ಕೆ ಕೊರೊನಾ ಸೋಂಕು ಹರಡುವಿಕೆ ಭೀತಿಯನ್ನೂ ಮರೆತು ಸಾವಿರಾರು ಭಕ್ತರು ಆಗಮಿಸಿದ್ರು.  ದೇವಾಲಯಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ದೇವಾಲಯದ ಹೊರಗಡೆ ಸಿಕ್ಕಸಿಕ್ಕಲ್ಲೆ ತೆಂಗಿನಕಾಯಿ ಹೊಡೆದು ಕೈ ಮುಗಿದು ಭಕ್ತರು ವಾಪಸ್ ಹೋಗುವುದು ಕಲ್ಮಲ ಗ್ರಾಮದಲ್ಲಿ ಕಂಡು ಬಂತು. 

ಇನ್ನೂ ದೇವಾಲಯ ಬಳಿ ತೆಂಗಿನಕಾಯಿ ಮಾರಾಟಕ್ಕೆ ಅವಕಾಶ ನೀಡದ ಹಿನ್ನೆಲೆ ಕಲ್ಮಲದಿಂದ ರಾಯಚೂರು ಮಾರ್ಗದಲ್ಲಿ ಸುಮಾರು ಎರಡು ಕಿ.ಮೀವರೆಗೆ ರಸ್ತೆ ಪಕ್ಕ ಕುಳಿತು ನೂರಾರು ವ್ಯಾಪಾರಿಗಳು ತೆಂಗಿನಕಾಯಿ ಮಾರಾಟ ಮಾಡಿದ್ರು. ಇನ್ನೂ ದೇವಾಲಯ ಬಳಿ ಭಕ್ತರು ಗುಂಪು-ಗುಂಪಾಗಿ ಸೇರುತ್ತಿದ್ದು, ಸಾಮಾಜಿಕ ಅಂತರವನ್ನ ಮರೆತಿದ್ದರು.  

 ಪ್ರತೀ ವರ್ಷ ಕರಿಯಪ್ಪ ತಾತಾನ ಜಾತ್ರೆ ಅದ್ದೂರಿಯಿಂದ ನಡೆಯುತ್ತಿತ್ತು. ಒಂದು ತಿಂಗಳ ಕಾಲ ನಡೆಯುವ ಜಾತ್ರೆಯ ಮಹಾ ರಥೋತ್ಸವ ವೇಳೆ ಲಕ್ಷಾಂತರ ಜನ ಭಕ್ತರು ಭಾಗಿಯಾಗುತ್ತಿದ್ದರು. ಆದ್ರೆ ಈ ವರ್ಷ ಕೊರೊನಾ ಭೀತಿ ಸಂಭ್ರಮಕ್ಕೆ ತೆರೆ ಎಳೆದಿದೆ. ಜಿಲ್ಲಾಡಳಿತ ಜನ ಸೇರುವುದನ್ನ ನಿಷೇಧಿಸಿದ್ದರೂ ಭಕ್ತರ ದಂಡು ದೇವಾಲಯದ ಕಡೆ ಹರಿದು ಬಂದಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!