ಮಾಸ್ಕ್ ಧರಿಸದ ಬೈಕ್ ಸವಾರಿಗೆ ಲಾಠಿ ಏಟುಕೊಟ್ಟ ರಾಯಚೂರು SP ವೇದಮೂರ್ತಿ

ಮಾಸ್ಕ್ ಧರಿಸದ ಬೈಕ್ ಸವಾರಿಗೆ ಲಾಠಿ ಏಟುಕೊಟ್ಟ ರಾಯಚೂರು SP ವೇದಮೂರ್ತಿ

Suvarna News   | Asianet News
Published : May 05, 2020, 01:31 PM IST

ರಾಯಚೂರು ಗಂಜ್ ವ್ಯಾಪ್ತಿಯಲ್ಲಿ ಎಸ್ಪಿ ಲಾಠಿ ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಮಾಸ್ಕ್ ಸವಾರರಿಗೆ ಎಸ್ಪಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. 

ರಾಯಚೂರು(ಮೇ.05): ಮಾಸ್ಕ್ ಧರಿಸದೇ ಬೈಕ್ ಚಲಾಯಿಸುತ್ತಿದ್ದ ಬೈಕ್ ಸವಾರರಿಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಲಾಠಿ ಚಾರ್ಜ್ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ ಲಾಠಿ ಹಿಡಿದು  ಪೀಲ್ಡಿಗಿಳಿದ್ದಿದ್ದರು ವೇದಮೂರ್ತಿ.

ರಾಯಚೂರು ಗಂಜ್ ವ್ಯಾಪ್ತಿಯಲ್ಲಿ ಎಸ್ಪಿ ಲಾಠಿ ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಮಾಸ್ಕ್ ಸವಾರರಿಗೆ ಎಸ್ಪಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. 

ಲಾಠಿ ಬೀಸಿದ್ದು ಮಾತ್ರವಲ್ಲದೇ ಮಾಸ್ಕ್ ಧರಿಸುವ ಮಹತ್ವದ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಇನ್ನು ಇದೇ ವೇಳೆ ಮಾಸ್ಕ್ ಧರಿಸದ ಬೈಕ್ ಸವಾರರ ಬೈಕ್ ಕೀಲಿ ಕೈ ಕಿತ್ತುಕೊಂಡ ಘಟನೆಯೂ ನಡೆದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ