ಮಾಸ್ಕ್ ಧರಿಸದ ಬೈಕ್ ಸವಾರಿಗೆ ಲಾಠಿ ಏಟುಕೊಟ್ಟ ರಾಯಚೂರು SP ವೇದಮೂರ್ತಿ

ಮಾಸ್ಕ್ ಧರಿಸದ ಬೈಕ್ ಸವಾರಿಗೆ ಲಾಠಿ ಏಟುಕೊಟ್ಟ ರಾಯಚೂರು SP ವೇದಮೂರ್ತಿ

Suvarna News   | Asianet News
Published : May 05, 2020, 01:31 PM IST

ರಾಯಚೂರು ಗಂಜ್ ವ್ಯಾಪ್ತಿಯಲ್ಲಿ ಎಸ್ಪಿ ಲಾಠಿ ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಮಾಸ್ಕ್ ಸವಾರರಿಗೆ ಎಸ್ಪಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. 

ರಾಯಚೂರು(ಮೇ.05): ಮಾಸ್ಕ್ ಧರಿಸದೇ ಬೈಕ್ ಚಲಾಯಿಸುತ್ತಿದ್ದ ಬೈಕ್ ಸವಾರರಿಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಲಾಠಿ ಚಾರ್ಜ್ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ ಲಾಠಿ ಹಿಡಿದು  ಪೀಲ್ಡಿಗಿಳಿದ್ದಿದ್ದರು ವೇದಮೂರ್ತಿ.

ರಾಯಚೂರು ಗಂಜ್ ವ್ಯಾಪ್ತಿಯಲ್ಲಿ ಎಸ್ಪಿ ಲಾಠಿ ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಮಾಸ್ಕ್ ಸವಾರರಿಗೆ ಎಸ್ಪಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. 

ಲಾಠಿ ಬೀಸಿದ್ದು ಮಾತ್ರವಲ್ಲದೇ ಮಾಸ್ಕ್ ಧರಿಸುವ ಮಹತ್ವದ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಇನ್ನು ಇದೇ ವೇಳೆ ಮಾಸ್ಕ್ ಧರಿಸದ ಬೈಕ್ ಸವಾರರ ಬೈಕ್ ಕೀಲಿ ಕೈ ಕಿತ್ತುಕೊಂಡ ಘಟನೆಯೂ ನಡೆದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?