ಮಾಸ್ಕ್ ಧರಿಸದ ಬೈಕ್ ಸವಾರಿಗೆ ಲಾಠಿ ಏಟುಕೊಟ್ಟ ರಾಯಚೂರು SP ವೇದಮೂರ್ತಿ

ಮಾಸ್ಕ್ ಧರಿಸದ ಬೈಕ್ ಸವಾರಿಗೆ ಲಾಠಿ ಏಟುಕೊಟ್ಟ ರಾಯಚೂರು SP ವೇದಮೂರ್ತಿ

Suvarna News   | Asianet News
Published : May 05, 2020, 01:31 PM IST

ರಾಯಚೂರು ಗಂಜ್ ವ್ಯಾಪ್ತಿಯಲ್ಲಿ ಎಸ್ಪಿ ಲಾಠಿ ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಮಾಸ್ಕ್ ಸವಾರರಿಗೆ ಎಸ್ಪಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. 

ರಾಯಚೂರು(ಮೇ.05): ಮಾಸ್ಕ್ ಧರಿಸದೇ ಬೈಕ್ ಚಲಾಯಿಸುತ್ತಿದ್ದ ಬೈಕ್ ಸವಾರರಿಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಲಾಠಿ ಚಾರ್ಜ್ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ ಲಾಠಿ ಹಿಡಿದು  ಪೀಲ್ಡಿಗಿಳಿದ್ದಿದ್ದರು ವೇದಮೂರ್ತಿ.

ರಾಯಚೂರು ಗಂಜ್ ವ್ಯಾಪ್ತಿಯಲ್ಲಿ ಎಸ್ಪಿ ಲಾಠಿ ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಮಾಸ್ಕ್ ಸವಾರರಿಗೆ ಎಸ್ಪಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. 

ಲಾಠಿ ಬೀಸಿದ್ದು ಮಾತ್ರವಲ್ಲದೇ ಮಾಸ್ಕ್ ಧರಿಸುವ ಮಹತ್ವದ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಇನ್ನು ಇದೇ ವೇಳೆ ಮಾಸ್ಕ್ ಧರಿಸದ ಬೈಕ್ ಸವಾರರ ಬೈಕ್ ಕೀಲಿ ಕೈ ಕಿತ್ತುಕೊಂಡ ಘಟನೆಯೂ ನಡೆದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!