ಮಾಸ್ಕ್ ಧರಿಸದ ಬೈಕ್ ಸವಾರಿಗೆ ಲಾಠಿ ಏಟುಕೊಟ್ಟ ರಾಯಚೂರು SP ವೇದಮೂರ್ತಿ

ಮಾಸ್ಕ್ ಧರಿಸದ ಬೈಕ್ ಸವಾರಿಗೆ ಲಾಠಿ ಏಟುಕೊಟ್ಟ ರಾಯಚೂರು SP ವೇದಮೂರ್ತಿ

Suvarna News   | Asianet News
Published : May 05, 2020, 01:31 PM IST

ರಾಯಚೂರು ಗಂಜ್ ವ್ಯಾಪ್ತಿಯಲ್ಲಿ ಎಸ್ಪಿ ಲಾಠಿ ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಮಾಸ್ಕ್ ಸವಾರರಿಗೆ ಎಸ್ಪಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. 

ರಾಯಚೂರು(ಮೇ.05): ಮಾಸ್ಕ್ ಧರಿಸದೇ ಬೈಕ್ ಚಲಾಯಿಸುತ್ತಿದ್ದ ಬೈಕ್ ಸವಾರರಿಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಲಾಠಿ ಚಾರ್ಜ್ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ ಲಾಠಿ ಹಿಡಿದು  ಪೀಲ್ಡಿಗಿಳಿದ್ದಿದ್ದರು ವೇದಮೂರ್ತಿ.

ರಾಯಚೂರು ಗಂಜ್ ವ್ಯಾಪ್ತಿಯಲ್ಲಿ ಎಸ್ಪಿ ಲಾಠಿ ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಮಾಸ್ಕ್ ಸವಾರರಿಗೆ ಎಸ್ಪಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. 

ಲಾಠಿ ಬೀಸಿದ್ದು ಮಾತ್ರವಲ್ಲದೇ ಮಾಸ್ಕ್ ಧರಿಸುವ ಮಹತ್ವದ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಇನ್ನು ಇದೇ ವೇಳೆ ಮಾಸ್ಕ್ ಧರಿಸದ ಬೈಕ್ ಸವಾರರ ಬೈಕ್ ಕೀಲಿ ಕೈ ಕಿತ್ತುಕೊಂಡ ಘಟನೆಯೂ ನಡೆದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!