ಮಾಸ್ಕ್ ಧರಿಸದ ಬೈಕ್ ಸವಾರಿಗೆ ಲಾಠಿ ಏಟುಕೊಟ್ಟ ರಾಯಚೂರು SP ವೇದಮೂರ್ತಿ

ಮಾಸ್ಕ್ ಧರಿಸದ ಬೈಕ್ ಸವಾರಿಗೆ ಲಾಠಿ ಏಟುಕೊಟ್ಟ ರಾಯಚೂರು SP ವೇದಮೂರ್ತಿ

Published : May 05, 2020, 01:31 PM IST

ರಾಯಚೂರು ಗಂಜ್ ವ್ಯಾಪ್ತಿಯಲ್ಲಿ ಎಸ್ಪಿ ಲಾಠಿ ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಮಾಸ್ಕ್ ಸವಾರರಿಗೆ ಎಸ್ಪಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. 

ರಾಯಚೂರು(ಮೇ.05): ಮಾಸ್ಕ್ ಧರಿಸದೇ ಬೈಕ್ ಚಲಾಯಿಸುತ್ತಿದ್ದ ಬೈಕ್ ಸವಾರರಿಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಲಾಠಿ ಚಾರ್ಜ್ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ ಲಾಠಿ ಹಿಡಿದು  ಪೀಲ್ಡಿಗಿಳಿದ್ದಿದ್ದರು ವೇದಮೂರ್ತಿ.

ರಾಯಚೂರು ಗಂಜ್ ವ್ಯಾಪ್ತಿಯಲ್ಲಿ ಎಸ್ಪಿ ಲಾಠಿ ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಮಾಸ್ಕ್ ಸವಾರರಿಗೆ ಎಸ್ಪಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. 

ಲಾಠಿ ಬೀಸಿದ್ದು ಮಾತ್ರವಲ್ಲದೇ ಮಾಸ್ಕ್ ಧರಿಸುವ ಮಹತ್ವದ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಇನ್ನು ಇದೇ ವೇಳೆ ಮಾಸ್ಕ್ ಧರಿಸದ ಬೈಕ್ ಸವಾರರ ಬೈಕ್ ಕೀಲಿ ಕೈ ಕಿತ್ತುಕೊಂಡ ಘಟನೆಯೂ ನಡೆದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?