ಬೆಳಗಾವಿ: ಮಳೆ ಏಟಿಗೆ ಭೂಕುಸಿತ, ಕರ್ನಾಟಕ-ಗೋವಾ ರೈಲು ಸಂಚಾರಕ್ಕೆ ಅಡಚಣೆ

ಬೆಳಗಾವಿ: ಮಳೆ ಏಟಿಗೆ ಭೂಕುಸಿತ, ಕರ್ನಾಟಕ-ಗೋವಾ ರೈಲು ಸಂಚಾರಕ್ಕೆ ಅಡಚಣೆ

Published : Aug 04, 2019, 08:58 PM ISTUpdated : Aug 04, 2019, 09:09 PM IST

ಬೆಳಗಾವಿಯ ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಲೋಂಡಾ ಬಳಿ ರೈಲ್ವೆ ಹಳಿ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕರ್ನಾಟಕ ಹಾಗೂ ಗೋವಾ ಮಧ್ಯೆ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. 

ಬೆಳಗಾವಿ, [ಆ.04]: ಬೆಳಗಾವಿಯ ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಲೋಂಡಾ ಬಳಿ ರೈಲ್ವೆ ಹಳಿ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕರ್ನಾಟಕ ಹಾಗೂ ಗೋವಾ ಮಧ್ಯೆ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. 

ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಭೂ ಕುಸಿದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ರೈಲ್ವೆ ಅಧಿಕಾರಿಗಳು ದುರಸ್ತಿಗೆ ಮುಂದಾಗಿದ್ದಾರೆ. ಈ ಕಾಮಗಾರಿ ರವಿವಾರ ರಾತ್ರಿ ವೇಳೆ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಭೂ ಕುಸಿತದಿಂದಾಗಿ ಮೀರಜ್‌ ಹಾಗೂ ಗೋವಾದ ಕ್ಯಾಸಲ್‌ ರಾಕ್‌ ಬಳಿ ಸಂಚರಿಸುವ ರೈಲನ್ನು ಬೆಳಗಾವಿವರೆಗೆ ಮಾತ್ರ ಓಡಿಸಲಾಗುವದು. ಇದೇ ರೈಲು ಆ. 5 ರಂದು ಬೆಳಗಾವಿಯಿಂದ ಮೀರಜ್‌ ಗೆ ಸಂಚರಿಸಲಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!