ಬೆಳಗಾವಿ: ಮಳೆ ಏಟಿಗೆ ಭೂಕುಸಿತ, ಕರ್ನಾಟಕ-ಗೋವಾ ರೈಲು ಸಂಚಾರಕ್ಕೆ ಅಡಚಣೆ

ಬೆಳಗಾವಿ: ಮಳೆ ಏಟಿಗೆ ಭೂಕುಸಿತ, ಕರ್ನಾಟಕ-ಗೋವಾ ರೈಲು ಸಂಚಾರಕ್ಕೆ ಅಡಚಣೆ

Published : Aug 04, 2019, 08:58 PM ISTUpdated : Aug 04, 2019, 09:09 PM IST

ಬೆಳಗಾವಿಯ ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಲೋಂಡಾ ಬಳಿ ರೈಲ್ವೆ ಹಳಿ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕರ್ನಾಟಕ ಹಾಗೂ ಗೋವಾ ಮಧ್ಯೆ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. 

ಬೆಳಗಾವಿ, [ಆ.04]: ಬೆಳಗಾವಿಯ ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಲೋಂಡಾ ಬಳಿ ರೈಲ್ವೆ ಹಳಿ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕರ್ನಾಟಕ ಹಾಗೂ ಗೋವಾ ಮಧ್ಯೆ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. 

ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಭೂ ಕುಸಿದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ರೈಲ್ವೆ ಅಧಿಕಾರಿಗಳು ದುರಸ್ತಿಗೆ ಮುಂದಾಗಿದ್ದಾರೆ. ಈ ಕಾಮಗಾರಿ ರವಿವಾರ ರಾತ್ರಿ ವೇಳೆ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಭೂ ಕುಸಿತದಿಂದಾಗಿ ಮೀರಜ್‌ ಹಾಗೂ ಗೋವಾದ ಕ್ಯಾಸಲ್‌ ರಾಕ್‌ ಬಳಿ ಸಂಚರಿಸುವ ರೈಲನ್ನು ಬೆಳಗಾವಿವರೆಗೆ ಮಾತ್ರ ಓಡಿಸಲಾಗುವದು. ಇದೇ ರೈಲು ಆ. 5 ರಂದು ಬೆಳಗಾವಿಯಿಂದ ಮೀರಜ್‌ ಗೆ ಸಂಚರಿಸಲಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?