ಬೆಳಗಾವಿ: ಮಳೆ ಏಟಿಗೆ ಭೂಕುಸಿತ, ಕರ್ನಾಟಕ-ಗೋವಾ ರೈಲು ಸಂಚಾರಕ್ಕೆ ಅಡಚಣೆ

ಬೆಳಗಾವಿ: ಮಳೆ ಏಟಿಗೆ ಭೂಕುಸಿತ, ಕರ್ನಾಟಕ-ಗೋವಾ ರೈಲು ಸಂಚಾರಕ್ಕೆ ಅಡಚಣೆ

Published : Aug 04, 2019, 08:58 PM ISTUpdated : Aug 04, 2019, 09:09 PM IST

ಬೆಳಗಾವಿಯ ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಲೋಂಡಾ ಬಳಿ ರೈಲ್ವೆ ಹಳಿ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕರ್ನಾಟಕ ಹಾಗೂ ಗೋವಾ ಮಧ್ಯೆ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. 

ಬೆಳಗಾವಿ, [ಆ.04]: ಬೆಳಗಾವಿಯ ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಲೋಂಡಾ ಬಳಿ ರೈಲ್ವೆ ಹಳಿ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕರ್ನಾಟಕ ಹಾಗೂ ಗೋವಾ ಮಧ್ಯೆ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. 

ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಭೂ ಕುಸಿದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ರೈಲ್ವೆ ಅಧಿಕಾರಿಗಳು ದುರಸ್ತಿಗೆ ಮುಂದಾಗಿದ್ದಾರೆ. ಈ ಕಾಮಗಾರಿ ರವಿವಾರ ರಾತ್ರಿ ವೇಳೆ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಭೂ ಕುಸಿತದಿಂದಾಗಿ ಮೀರಜ್‌ ಹಾಗೂ ಗೋವಾದ ಕ್ಯಾಸಲ್‌ ರಾಕ್‌ ಬಳಿ ಸಂಚರಿಸುವ ರೈಲನ್ನು ಬೆಳಗಾವಿವರೆಗೆ ಮಾತ್ರ ಓಡಿಸಲಾಗುವದು. ಇದೇ ರೈಲು ಆ. 5 ರಂದು ಬೆಳಗಾವಿಯಿಂದ ಮೀರಜ್‌ ಗೆ ಸಂಚರಿಸಲಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್