ಬೆಳಗಾವಿ: ಮಳೆ ಏಟಿಗೆ ಭೂಕುಸಿತ, ಕರ್ನಾಟಕ-ಗೋವಾ ರೈಲು ಸಂಚಾರಕ್ಕೆ ಅಡಚಣೆ

ಬೆಳಗಾವಿ: ಮಳೆ ಏಟಿಗೆ ಭೂಕುಸಿತ, ಕರ್ನಾಟಕ-ಗೋವಾ ರೈಲು ಸಂಚಾರಕ್ಕೆ ಅಡಚಣೆ

Published : Aug 04, 2019, 08:58 PM ISTUpdated : Aug 04, 2019, 09:09 PM IST

ಬೆಳಗಾವಿಯ ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಲೋಂಡಾ ಬಳಿ ರೈಲ್ವೆ ಹಳಿ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕರ್ನಾಟಕ ಹಾಗೂ ಗೋವಾ ಮಧ್ಯೆ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. 

ಬೆಳಗಾವಿ, [ಆ.04]: ಬೆಳಗಾವಿಯ ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಲೋಂಡಾ ಬಳಿ ರೈಲ್ವೆ ಹಳಿ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕರ್ನಾಟಕ ಹಾಗೂ ಗೋವಾ ಮಧ್ಯೆ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. 

ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಭೂ ಕುಸಿದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ರೈಲ್ವೆ ಅಧಿಕಾರಿಗಳು ದುರಸ್ತಿಗೆ ಮುಂದಾಗಿದ್ದಾರೆ. ಈ ಕಾಮಗಾರಿ ರವಿವಾರ ರಾತ್ರಿ ವೇಳೆ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಭೂ ಕುಸಿತದಿಂದಾಗಿ ಮೀರಜ್‌ ಹಾಗೂ ಗೋವಾದ ಕ್ಯಾಸಲ್‌ ರಾಕ್‌ ಬಳಿ ಸಂಚರಿಸುವ ರೈಲನ್ನು ಬೆಳಗಾವಿವರೆಗೆ ಮಾತ್ರ ಓಡಿಸಲಾಗುವದು. ಇದೇ ರೈಲು ಆ. 5 ರಂದು ಬೆಳಗಾವಿಯಿಂದ ಮೀರಜ್‌ ಗೆ ಸಂಚರಿಸಲಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?