ಕಲಬುರಗಿ: ಮಹಾಮಳೆಗೆ ಜನಜೀವನ ಅಸ್ತವ್ಯಸ್ತ, ಸೇತುವೆ ಕುಸಿದು, ರಸ್ತೆ ಮುಳುಗಡೆ

ಕಲಬುರಗಿ: ಮಹಾಮಳೆಗೆ ಜನಜೀವನ ಅಸ್ತವ್ಯಸ್ತ, ಸೇತುವೆ ಕುಸಿದು, ರಸ್ತೆ ಮುಳುಗಡೆ

Suvarna News   | Asianet News
Published : Jun 28, 2020, 01:49 PM IST

ಕಲಬುರಗಿಯಲ್ಲಿ ಅಬ್ಬರಿಸಿದ ಮಳೆರಾಯ| ಜನಜೀವನ ಸಂಪೂರ್ಣ ಅಸ್ತವ್ಯಸ್ತ|ಮಳೆ ನೀರಿನಲ್ಲಿ ಜೆ.ಆರ್.ನಗರ  ಜಲಾವೃತ|ಮಳೆ ನೀರಿನಿಂದ ಕೆರೆಗಳಂತಾದ ಹೊಲ, ಗದ್ದೆಗಳು|

ಕಲಬುರಗಿ(ಜೂ.28): ಮಹಾಮಾರಿ ಕೊರೋನಾ ವೈರಸ್‌ ಹಾವಳಿ ಮಧ್ಯೆ ವರುಣ ಅಬ್ಬರಿಸಿದ್ದಾನೆ. ಹೌದು, ನಿನ್ನೆ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆ ನೀರಿನಲ್ಲಿ ಜೆ.ಆರ್.ನಗರ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಬೆಂಗಳೂರಲ್ಲಿ ಹೊಸ ಕೋವಿಡ್‌ ಕೇಂದ್ರಗಳ ಸ್ಥಾಪನೆ; ಎಲ್ಲೆಲ್ಲಿ? ಇಲ್ಲಿದೆ ನೋಡಿ.!

ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಸೇತುವೆ ಕುಸಿದು, ರಸ್ತೆ ಮುಳುಗಡೆಯಾಗಿದೆ. ಇದರಿಂದ ಜನರು ಬಹಳಷ್ಟು ತೊಂದರೆಗಳನ್ನ ಅನುಭವಿಸಿದ್ದಾರೆ. ಮಳೆ ನೀರಿನಿಂದ ಹೊಲ, ಗದ್ದೆಗಳು ಕೆರೆಗಳಂತಾಗಿವೆ. ಇನ್ನು ಮನೆಯಲ್ಲಿದ್ದ ದವಸ, ಧಾನ್ಯ ನೀರು ಪಾಲಾಗಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!