ಕಲಬುರಗಿ: ಮಹಾಮಳೆಗೆ ಜನಜೀವನ ಅಸ್ತವ್ಯಸ್ತ, ಸೇತುವೆ ಕುಸಿದು, ರಸ್ತೆ ಮುಳುಗಡೆ

ಕಲಬುರಗಿ: ಮಹಾಮಳೆಗೆ ಜನಜೀವನ ಅಸ್ತವ್ಯಸ್ತ, ಸೇತುವೆ ಕುಸಿದು, ರಸ್ತೆ ಮುಳುಗಡೆ

Suvarna News   | Asianet News
Published : Jun 28, 2020, 01:49 PM IST

ಕಲಬುರಗಿಯಲ್ಲಿ ಅಬ್ಬರಿಸಿದ ಮಳೆರಾಯ| ಜನಜೀವನ ಸಂಪೂರ್ಣ ಅಸ್ತವ್ಯಸ್ತ|ಮಳೆ ನೀರಿನಲ್ಲಿ ಜೆ.ಆರ್.ನಗರ  ಜಲಾವೃತ|ಮಳೆ ನೀರಿನಿಂದ ಕೆರೆಗಳಂತಾದ ಹೊಲ, ಗದ್ದೆಗಳು|

ಕಲಬುರಗಿ(ಜೂ.28): ಮಹಾಮಾರಿ ಕೊರೋನಾ ವೈರಸ್‌ ಹಾವಳಿ ಮಧ್ಯೆ ವರುಣ ಅಬ್ಬರಿಸಿದ್ದಾನೆ. ಹೌದು, ನಿನ್ನೆ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆ ನೀರಿನಲ್ಲಿ ಜೆ.ಆರ್.ನಗರ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಬೆಂಗಳೂರಲ್ಲಿ ಹೊಸ ಕೋವಿಡ್‌ ಕೇಂದ್ರಗಳ ಸ್ಥಾಪನೆ; ಎಲ್ಲೆಲ್ಲಿ? ಇಲ್ಲಿದೆ ನೋಡಿ.!

ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಸೇತುವೆ ಕುಸಿದು, ರಸ್ತೆ ಮುಳುಗಡೆಯಾಗಿದೆ. ಇದರಿಂದ ಜನರು ಬಹಳಷ್ಟು ತೊಂದರೆಗಳನ್ನ ಅನುಭವಿಸಿದ್ದಾರೆ. ಮಳೆ ನೀರಿನಿಂದ ಹೊಲ, ಗದ್ದೆಗಳು ಕೆರೆಗಳಂತಾಗಿವೆ. ಇನ್ನು ಮನೆಯಲ್ಲಿದ್ದ ದವಸ, ಧಾನ್ಯ ನೀರು ಪಾಲಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?