ಕಲಬುರಗಿ: ಮಹಾಮಳೆಗೆ ಜನಜೀವನ ಅಸ್ತವ್ಯಸ್ತ, ಸೇತುವೆ ಕುಸಿದು, ರಸ್ತೆ ಮುಳುಗಡೆ

ಕಲಬುರಗಿ: ಮಹಾಮಳೆಗೆ ಜನಜೀವನ ಅಸ್ತವ್ಯಸ್ತ, ಸೇತುವೆ ಕುಸಿದು, ರಸ್ತೆ ಮುಳುಗಡೆ

Suvarna News   | Asianet News
Published : Jun 28, 2020, 01:49 PM IST

ಕಲಬುರಗಿಯಲ್ಲಿ ಅಬ್ಬರಿಸಿದ ಮಳೆರಾಯ| ಜನಜೀವನ ಸಂಪೂರ್ಣ ಅಸ್ತವ್ಯಸ್ತ|ಮಳೆ ನೀರಿನಲ್ಲಿ ಜೆ.ಆರ್.ನಗರ  ಜಲಾವೃತ|ಮಳೆ ನೀರಿನಿಂದ ಕೆರೆಗಳಂತಾದ ಹೊಲ, ಗದ್ದೆಗಳು|

ಕಲಬುರಗಿ(ಜೂ.28): ಮಹಾಮಾರಿ ಕೊರೋನಾ ವೈರಸ್‌ ಹಾವಳಿ ಮಧ್ಯೆ ವರುಣ ಅಬ್ಬರಿಸಿದ್ದಾನೆ. ಹೌದು, ನಿನ್ನೆ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆ ನೀರಿನಲ್ಲಿ ಜೆ.ಆರ್.ನಗರ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಬೆಂಗಳೂರಲ್ಲಿ ಹೊಸ ಕೋವಿಡ್‌ ಕೇಂದ್ರಗಳ ಸ್ಥಾಪನೆ; ಎಲ್ಲೆಲ್ಲಿ? ಇಲ್ಲಿದೆ ನೋಡಿ.!

ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಸೇತುವೆ ಕುಸಿದು, ರಸ್ತೆ ಮುಳುಗಡೆಯಾಗಿದೆ. ಇದರಿಂದ ಜನರು ಬಹಳಷ್ಟು ತೊಂದರೆಗಳನ್ನ ಅನುಭವಿಸಿದ್ದಾರೆ. ಮಳೆ ನೀರಿನಿಂದ ಹೊಲ, ಗದ್ದೆಗಳು ಕೆರೆಗಳಂತಾಗಿವೆ. ಇನ್ನು ಮನೆಯಲ್ಲಿದ್ದ ದವಸ, ಧಾನ್ಯ ನೀರು ಪಾಲಾಗಿದೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!