ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

Published : Aug 27, 2022, 03:01 PM ISTUpdated : Aug 27, 2022, 03:03 PM IST

Yadagiri News: ಹಳ್ಳದ ಸೇತುವೆ ದಾಟುವಾಗ ಲಾರಿ ಮಗುಚಿದ ಘಟನೆ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ

ಯಾದಗಿರಿ (ಆ. 27): ಹಳ್ಳದ ಸೇತುವೆ ದಾಟುವಾಗ ಲಾರಿ ಮುಗುಚಿದ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಲು ಹೋದಾಗ ಘಟನೆ ನಡೆದಿದೆ.  ಹಳ್ಳ ದಾಟಲು ದುಸ್ಸಾಹಸಕ್ಕೆ ಕೈ ಹಾಕಿದ್ದ ಲಾರಿ ಚಾಲಕ ಬಚಾವ್ ಆಗಿದ್ದಾರೆ. ಲಾರಿ ಚಾಲಕ ಶಂಕರ್ ಹಳ್ಳದಲ್ಲೇ ಸಿಲುಕಿ 3 ಗಂಟೆ ಕಳೆದಿದ್ದರು. ಬೆಳಿಗ್ಗೆ 6 ಗಂಟೆಗೆ  ಹಳ್ಳದಲ್ಲಿ ಸಿಲುಕಿದ್ದ ಲಾರಿ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿಯಿಂದ ರಕ್ಷಿಸಿದ್ದಾರೆ.  ಹಗ್ಗದ ಸಹಾಯದಿಂದ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ.  ಚಿತ್ತಾಪುರದಿಂದ ಬೆಳಗಾವಿಗೆ ಹೋಗುತ್ತಿದ್ದ ಲಾರಿ ಹಳ್ಳದಲ್ಲಿ ಸಿಲುಕಿತ್ತು. ಹಳ್ಳದಲ್ಲಿ ಸಿಲುಕಿ  ಲಾರಿ ಚಾಲಕ ಸಹಾಯಕ್ಕೆ ಅಂಗಲಾಚಿದ್ದರು.  

ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more