ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

Published : Aug 27, 2022, 03:01 PM ISTUpdated : Aug 27, 2022, 03:03 PM IST

Yadagiri News: ಹಳ್ಳದ ಸೇತುವೆ ದಾಟುವಾಗ ಲಾರಿ ಮಗುಚಿದ ಘಟನೆ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ

ಯಾದಗಿರಿ (ಆ. 27): ಹಳ್ಳದ ಸೇತುವೆ ದಾಟುವಾಗ ಲಾರಿ ಮುಗುಚಿದ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಲು ಹೋದಾಗ ಘಟನೆ ನಡೆದಿದೆ.  ಹಳ್ಳ ದಾಟಲು ದುಸ್ಸಾಹಸಕ್ಕೆ ಕೈ ಹಾಕಿದ್ದ ಲಾರಿ ಚಾಲಕ ಬಚಾವ್ ಆಗಿದ್ದಾರೆ. ಲಾರಿ ಚಾಲಕ ಶಂಕರ್ ಹಳ್ಳದಲ್ಲೇ ಸಿಲುಕಿ 3 ಗಂಟೆ ಕಳೆದಿದ್ದರು. ಬೆಳಿಗ್ಗೆ 6 ಗಂಟೆಗೆ  ಹಳ್ಳದಲ್ಲಿ ಸಿಲುಕಿದ್ದ ಲಾರಿ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿಯಿಂದ ರಕ್ಷಿಸಿದ್ದಾರೆ.  ಹಗ್ಗದ ಸಹಾಯದಿಂದ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ.  ಚಿತ್ತಾಪುರದಿಂದ ಬೆಳಗಾವಿಗೆ ಹೋಗುತ್ತಿದ್ದ ಲಾರಿ ಹಳ್ಳದಲ್ಲಿ ಸಿಲುಕಿತ್ತು. ಹಳ್ಳದಲ್ಲಿ ಸಿಲುಕಿ  ಲಾರಿ ಚಾಲಕ ಸಹಾಯಕ್ಕೆ ಅಂಗಲಾಚಿದ್ದರು.  

ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more