ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

Published : Aug 27, 2022, 03:01 PM ISTUpdated : Aug 27, 2022, 03:03 PM IST

Yadagiri News: ಹಳ್ಳದ ಸೇತುವೆ ದಾಟುವಾಗ ಲಾರಿ ಮಗುಚಿದ ಘಟನೆ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ

ಯಾದಗಿರಿ (ಆ. 27): ಹಳ್ಳದ ಸೇತುವೆ ದಾಟುವಾಗ ಲಾರಿ ಮುಗುಚಿದ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಲು ಹೋದಾಗ ಘಟನೆ ನಡೆದಿದೆ.  ಹಳ್ಳ ದಾಟಲು ದುಸ್ಸಾಹಸಕ್ಕೆ ಕೈ ಹಾಕಿದ್ದ ಲಾರಿ ಚಾಲಕ ಬಚಾವ್ ಆಗಿದ್ದಾರೆ. ಲಾರಿ ಚಾಲಕ ಶಂಕರ್ ಹಳ್ಳದಲ್ಲೇ ಸಿಲುಕಿ 3 ಗಂಟೆ ಕಳೆದಿದ್ದರು. ಬೆಳಿಗ್ಗೆ 6 ಗಂಟೆಗೆ  ಹಳ್ಳದಲ್ಲಿ ಸಿಲುಕಿದ್ದ ಲಾರಿ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿಯಿಂದ ರಕ್ಷಿಸಿದ್ದಾರೆ.  ಹಗ್ಗದ ಸಹಾಯದಿಂದ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ.  ಚಿತ್ತಾಪುರದಿಂದ ಬೆಳಗಾವಿಗೆ ಹೋಗುತ್ತಿದ್ದ ಲಾರಿ ಹಳ್ಳದಲ್ಲಿ ಸಿಲುಕಿತ್ತು. ಹಳ್ಳದಲ್ಲಿ ಸಿಲುಕಿ  ಲಾರಿ ಚಾಲಕ ಸಹಾಯಕ್ಕೆ ಅಂಗಲಾಚಿದ್ದರು.  

ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more