ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

Published : Aug 27, 2022, 03:01 PM ISTUpdated : Aug 27, 2022, 03:03 PM IST

Yadagiri News: ಹಳ್ಳದ ಸೇತುವೆ ದಾಟುವಾಗ ಲಾರಿ ಮಗುಚಿದ ಘಟನೆ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ

ಯಾದಗಿರಿ (ಆ. 27): ಹಳ್ಳದ ಸೇತುವೆ ದಾಟುವಾಗ ಲಾರಿ ಮುಗುಚಿದ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಲು ಹೋದಾಗ ಘಟನೆ ನಡೆದಿದೆ.  ಹಳ್ಳ ದಾಟಲು ದುಸ್ಸಾಹಸಕ್ಕೆ ಕೈ ಹಾಕಿದ್ದ ಲಾರಿ ಚಾಲಕ ಬಚಾವ್ ಆಗಿದ್ದಾರೆ. ಲಾರಿ ಚಾಲಕ ಶಂಕರ್ ಹಳ್ಳದಲ್ಲೇ ಸಿಲುಕಿ 3 ಗಂಟೆ ಕಳೆದಿದ್ದರು. ಬೆಳಿಗ್ಗೆ 6 ಗಂಟೆಗೆ  ಹಳ್ಳದಲ್ಲಿ ಸಿಲುಕಿದ್ದ ಲಾರಿ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿಯಿಂದ ರಕ್ಷಿಸಿದ್ದಾರೆ.  ಹಗ್ಗದ ಸಹಾಯದಿಂದ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ.  ಚಿತ್ತಾಪುರದಿಂದ ಬೆಳಗಾವಿಗೆ ಹೋಗುತ್ತಿದ್ದ ಲಾರಿ ಹಳ್ಳದಲ್ಲಿ ಸಿಲುಕಿತ್ತು. ಹಳ್ಳದಲ್ಲಿ ಸಿಲುಕಿ  ಲಾರಿ ಚಾಲಕ ಸಹಾಯಕ್ಕೆ ಅಂಗಲಾಚಿದ್ದರು.  

ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more