ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

Published : Aug 27, 2022, 03:01 PM ISTUpdated : Aug 27, 2022, 03:03 PM IST

Yadagiri News: ಹಳ್ಳದ ಸೇತುವೆ ದಾಟುವಾಗ ಲಾರಿ ಮಗುಚಿದ ಘಟನೆ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ

ಯಾದಗಿರಿ (ಆ. 27): ಹಳ್ಳದ ಸೇತುವೆ ದಾಟುವಾಗ ಲಾರಿ ಮುಗುಚಿದ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಲು ಹೋದಾಗ ಘಟನೆ ನಡೆದಿದೆ.  ಹಳ್ಳ ದಾಟಲು ದುಸ್ಸಾಹಸಕ್ಕೆ ಕೈ ಹಾಕಿದ್ದ ಲಾರಿ ಚಾಲಕ ಬಚಾವ್ ಆಗಿದ್ದಾರೆ. ಲಾರಿ ಚಾಲಕ ಶಂಕರ್ ಹಳ್ಳದಲ್ಲೇ ಸಿಲುಕಿ 3 ಗಂಟೆ ಕಳೆದಿದ್ದರು. ಬೆಳಿಗ್ಗೆ 6 ಗಂಟೆಗೆ  ಹಳ್ಳದಲ್ಲಿ ಸಿಲುಕಿದ್ದ ಲಾರಿ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿಯಿಂದ ರಕ್ಷಿಸಿದ್ದಾರೆ.  ಹಗ್ಗದ ಸಹಾಯದಿಂದ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ.  ಚಿತ್ತಾಪುರದಿಂದ ಬೆಳಗಾವಿಗೆ ಹೋಗುತ್ತಿದ್ದ ಲಾರಿ ಹಳ್ಳದಲ್ಲಿ ಸಿಲುಕಿತ್ತು. ಹಳ್ಳದಲ್ಲಿ ಸಿಲುಕಿ  ಲಾರಿ ಚಾಲಕ ಸಹಾಯಕ್ಕೆ ಅಂಗಲಾಚಿದ್ದರು.  

ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more