ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

ಯಾದಗಿರಿ: ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಮಗುಚಿದ ಲಾರಿ: ಚಾಲಕನ ರಕ್ಷಣೆ

Published : Aug 27, 2022, 03:01 PM ISTUpdated : Aug 27, 2022, 03:03 PM IST

Yadagiri News: ಹಳ್ಳದ ಸೇತುವೆ ದಾಟುವಾಗ ಲಾರಿ ಮಗುಚಿದ ಘಟನೆ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ

ಯಾದಗಿರಿ (ಆ. 27): ಹಳ್ಳದ ಸೇತುವೆ ದಾಟುವಾಗ ಲಾರಿ ಮುಗುಚಿದ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮದರಕಲ್ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಲು ಹೋದಾಗ ಘಟನೆ ನಡೆದಿದೆ.  ಹಳ್ಳ ದಾಟಲು ದುಸ್ಸಾಹಸಕ್ಕೆ ಕೈ ಹಾಕಿದ್ದ ಲಾರಿ ಚಾಲಕ ಬಚಾವ್ ಆಗಿದ್ದಾರೆ. ಲಾರಿ ಚಾಲಕ ಶಂಕರ್ ಹಳ್ಳದಲ್ಲೇ ಸಿಲುಕಿ 3 ಗಂಟೆ ಕಳೆದಿದ್ದರು. ಬೆಳಿಗ್ಗೆ 6 ಗಂಟೆಗೆ  ಹಳ್ಳದಲ್ಲಿ ಸಿಲುಕಿದ್ದ ಲಾರಿ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿಯಿಂದ ರಕ್ಷಿಸಿದ್ದಾರೆ.  ಹಗ್ಗದ ಸಹಾಯದಿಂದ ಚಾಲಕನನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ.  ಚಿತ್ತಾಪುರದಿಂದ ಬೆಳಗಾವಿಗೆ ಹೋಗುತ್ತಿದ್ದ ಲಾರಿ ಹಳ್ಳದಲ್ಲಿ ಸಿಲುಕಿತ್ತು. ಹಳ್ಳದಲ್ಲಿ ಸಿಲುಕಿ  ಲಾರಿ ಚಾಲಕ ಸಹಾಯಕ್ಕೆ ಅಂಗಲಾಚಿದ್ದರು.  

ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more