ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

Published : Aug 27, 2022, 01:55 PM IST

Bengaluru Traffic Jam: ಕುಂಬಳಗೋಡು ಸಮೀಪ ಚರಂಡಿ ಒಡೆದ ಹಿನ್ನಲೆ ಮೈಸೂರು ಬೆಂಗಳೂರು ಹೈವೇನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ

ಬೆಂಗಳೂರು (ಆ. 27):  ಕುಂಬಳಗೋಡು ಸಮೀಪ ಚರಂಡಿ ಒಡೆದ ಹಿನ್ನಲೆ ಮೈಸೂರು ಬೆಂಗಳೂರು ಹೈವೇನಲ್ಲಿ (Bengaluru Mysuru Highway) ಟ್ರಾಫಿಕ್ ಜಾಮ್ ಉಂಟಾಗಿದೆ. ಕೆರೆ ಕೋಡಿ ಒಡೆದು ಬೆಂಗಳೂರು-ಮೈಸೂರು ಹೈವೆ ಮಾರ್ಗದಲ್ಲಿರುವ  ಹೋಗಿರುವ ಚರಂಡಿ ಕೊಚ್ಚಿ ಹೋಗಿದೆ. ಹೀಗಾಗಿ ಮೈಸೂರು - ಬೆಂಗಳೂರು ಹೆದ್ದಾರಿಯಲ್ಲಿ 5ಕಿಮೀ ನಷ್ಟು ದೂರದವರೆಗೆ ವಾಹನ ನಿಂತಿದ್ದು ಟ್ರಾಫಿಕ್‌ ಜಾಮ್‌ ಉಂಟಾಗಿದೆ.  ನೀರು ನಿಂತ ಜಾಗದಲ್ಲಿ ವಾಹನಗಳು ಮಂದಗತಿಯಲ್ಲಿ ಓಡಾಟ ನಡೆಸುತ್ತಿವೆ.  ಹೀಗಾಗಿ ಟ್ರಾಫಿಕ್ನಲ್ಲಿ ಸಿಲುಕಿ ಜನರು ಪರದಾಡುತ್ತಿದ್ದಾರೆ. 

ಬೆಂಗಳೂರು: ಶಿವಾನಂದ ಫ್ಲೈಓವರ್‌ ತಿಂಗಳಾಂತ್ಯಕ್ಕೆ ಸಂಚಾರಕ್ಕೆ ಮುಕ್ತ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more