ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

Published : Aug 27, 2022, 01:55 PM IST

Bengaluru Traffic Jam: ಕುಂಬಳಗೋಡು ಸಮೀಪ ಚರಂಡಿ ಒಡೆದ ಹಿನ್ನಲೆ ಮೈಸೂರು ಬೆಂಗಳೂರು ಹೈವೇನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ

ಬೆಂಗಳೂರು (ಆ. 27):  ಕುಂಬಳಗೋಡು ಸಮೀಪ ಚರಂಡಿ ಒಡೆದ ಹಿನ್ನಲೆ ಮೈಸೂರು ಬೆಂಗಳೂರು ಹೈವೇನಲ್ಲಿ (Bengaluru Mysuru Highway) ಟ್ರಾಫಿಕ್ ಜಾಮ್ ಉಂಟಾಗಿದೆ. ಕೆರೆ ಕೋಡಿ ಒಡೆದು ಬೆಂಗಳೂರು-ಮೈಸೂರು ಹೈವೆ ಮಾರ್ಗದಲ್ಲಿರುವ  ಹೋಗಿರುವ ಚರಂಡಿ ಕೊಚ್ಚಿ ಹೋಗಿದೆ. ಹೀಗಾಗಿ ಮೈಸೂರು - ಬೆಂಗಳೂರು ಹೆದ್ದಾರಿಯಲ್ಲಿ 5ಕಿಮೀ ನಷ್ಟು ದೂರದವರೆಗೆ ವಾಹನ ನಿಂತಿದ್ದು ಟ್ರಾಫಿಕ್‌ ಜಾಮ್‌ ಉಂಟಾಗಿದೆ.  ನೀರು ನಿಂತ ಜಾಗದಲ್ಲಿ ವಾಹನಗಳು ಮಂದಗತಿಯಲ್ಲಿ ಓಡಾಟ ನಡೆಸುತ್ತಿವೆ.  ಹೀಗಾಗಿ ಟ್ರಾಫಿಕ್ನಲ್ಲಿ ಸಿಲುಕಿ ಜನರು ಪರದಾಡುತ್ತಿದ್ದಾರೆ. 

ಬೆಂಗಳೂರು: ಶಿವಾನಂದ ಫ್ಲೈಓವರ್‌ ತಿಂಗಳಾಂತ್ಯಕ್ಕೆ ಸಂಚಾರಕ್ಕೆ ಮುಕ್ತ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more